ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...
ನೆಲದ ನಕ್ಷತ್ರ ನೀನು ಸೋನಂ

ನೆಲದ ನಕ್ಷತ್ರ ನೀನು ಸೋನಂ

-ಸುಬ್ಬು ಹೊಲೆಯಾರ್ ೧ ಹೇಗಿದ್ದೀರಿ ಸೋನಂ?ಸೋನಂ ಎಂದರೆ ಸೋಲುವವನುವಲ್ಲವಾಂಗ್ಚುಕ್ ಎಂದರೆ ದೃಢ ಹೋರಾಟಗಾರನನ್ನ ಕೈಯಿದೆ ನಿನ್ನ ಹೆಗಲ ಮೇಲೆಹಿಡಿದ ಮುಷ್ಠಿಯಲ್ಲಿ ಗೆಲ್ಲುವ ಹಠವಿದೆನೆಲದ ನಕ್ಷತ್ರ ನೀನು ಸೋನಂ ೨ಮಳೆ ಹೋದ ಈ ದಿನಗಳಲ್ಲಿಉಪವಾಸದ ತಟ್ಟೆಯಲ್ಲಿಹಸಿದ ಕನಸುಗಳಿವೆ ಗೆಳೆಯಉಸಿರು ಚೆಲ್ಲಿದ ಮಕ್ಕಳ ಕನಸುನಿನ್ನೆದೆಯಲ್ಲಿ ಚಿಗುರುತ್ತಿವೆ ಸಮಯವಿಲ್ಲ ಅವರಿಗೆ ನಿನ್ನ...

ಈ ದಿನ

ಕ್ರಿಯೆ ಪ್ರತಿಕ್ರಿಯೆ ಮತ್ತು ಸಂಘರ್ಷಗಳ ಚಿತ್ರಣ..

ಸಿ ರಾಧಾಕೃಷ್ಣ ಅವರ ಮಲೆಯಾಳಂ ಕಾದಂಬರಿ ಕನ್ನಡಕ್ಕೆ ಅನುವಾದಿತ ಪಾರ್ವತಿ ಐತಾಳ ಅವರ 'ಇನ್ನೊಂದು ತುಂಬುಗಣ್ಣ ನಗು' ಕುವೆಂಪು ಭಾಷಾಭಾರತಿ ಪ್ರಾಧಿಕಾರ ಈ ಕೃತಿಯನ್ನು ಪ್ರಕಟಿಸಿದೆ. ಈ ಕೃತಿಯ ಕುರಿತ ಉದಯಕುಮಾರ ಹಬ್ಬು ಅವರ ಬರಹ ಇಲ್ಲಿದೆ. -ಉದಯಕುಮಾರ ಹಬ್ಬು ಈ ಕಾದಂಬರಿಯನ್ನು ಮಲೆಯಾಳಂ ಕಾದಂಬರಿಕಾರ ಸಿ.‌ರಾಧಾಕೃಷ್ಣನ್ ಬರೆದ...

ಎಚ್ ಬಿ ದಿನೇಶ್, ಜೋಗಿ, ಅನಂತ ಚಿನಿವಾರ್, ಜಾನ್ ಮಥಾಯಿಸ್ ಸೇರಿ 30 ಮಂದಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ

ಎಚ್ ಬಿ ದಿನೇಶ್, ಜೋಗಿ, ಅನಂತ ಚಿನಿವಾರ್, ಜಾನ್ ಮಥಾಯಿಸ್ ಸೇರಿ 30 ಮಂದಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ...

ಹರಿಹರ, ಅರ್ಜೆಂಟೀನಾ ಮತ್ತು ವಿಶ್ವಕಪ್ !

ಹರಿಹರ, ಅರ್ಜೆಂಟೀನಾ ಮತ್ತು ವಿಶ್ವಕಪ್ !

-ಶಿವ ಹಿತ್ತಲಮನಿ ಒಂದೊಂದು ಸ್ಟೇಷನ್ ಬಂದಾಗಲೂ  ವಿವಿಧ ಜರ್ಸಿಗಳನ್ನು ತೊಟ್ಟ ಜನ ಹತ್ತಿಕೊಳ್ಳುತ್ತಿದ್ದರು. ಟ್ರೈನ್ ತುಂಬಿಕೊಳ್ಳುತ್ತಾ ಹೋಯ್ತು. ಮುಂದಿನ ನಿಲ್ದಾಣದಲ್ಲಿ ಬಾವುಟಗಳನ್ನು ಹಿಡಿದುಕೊಂಡವರಿದ್ದರು, ಅದರ ಮುಂದಿನ ನಿಲ್ದಾಣದಲ್ಲಿ ಅನೇಕ ಕುಟುಂಬಗಳು ಪುಟ್ಟಮಕ್ಕಳೊಂದಿಗೆ ಹತ್ತಿದರು. ಮಕ್ಕಳ  ಮುಖದ ಮೇಲೆ...

ಪೃಥ್ವಿ ಸೂರಿ ಅಂಕಣ – ವಾಟ್ ಎ ರಿಲೀಫ್!! (WHAT A RELIEF!)

ಪೃಥ್ವಿ ಸೂರಿ ಅಂಕಣ – ವಾಟ್ ಎ ರಿಲೀಫ್!! (WHAT A RELIEF!)

ಕಾನೂನು ಲೋಕದ ಗಂಭೀರ ವಾತಾವರಣವನ್ನು ಹಾಸ್ಯ ಮತ್ತು ವ್ಯಂಗ್ಯ ಶೈಲಿಯಲ್ಲಿ ಸಾಮಾನ್ಯರಿಗೂ ತಲುಪಿಸುವಲ್ಲಿ ಮುಂಬೈನ ಖ್ಯಾತ ವಕೀಲ ರಾಜು ಜೆ಼ಡ್. ಮೊರೆ. 'ದಿ ಲೀಫ್‌ಲೆಟ್' ವೆಬ್‌ಸೈಟ್‌ನ ಜನಪ್ರಿಯ ಅಂಕಣಗಳು ಹಾಗೂ 'ದಿ ಲಾಕ್‌ಡೌನ್ ಲಾಯರ್', 'ಫನ್ ಇನ್ ಲಾ' ಪುಸ್ತಕಗಳ ಮೂಲಕ ಇವರು ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ....

ಕಿರು ಪರದೆಯ ಮೇಲೆ ಹಿರಾನಿ ಮ್ಯಾಜಿಕ್

ಕಿರು ಪರದೆಯ ಮೇಲೆ ಹಿರಾನಿ ಮ್ಯಾಜಿಕ್

-ಗೊರೂರು ಶಿವೇಶ್ 'ಪ್ರೀತಮ್ ಮತ್ತು ಪೆಡ್ರೋ' : ಕಿರು ಪರದೆಯ ಮೇಲೆ ಹಿರಾನಿ ಮ್ಯಾಜಿಕ್, ಸೈಬರ್ ಕ್ರೈಮ್ ಲೋಕದ ಅನಾವರಣ  ​ತಮ್ಮ 23 ವರ್ಷಗಳ ಸುದೀರ್ಘ ಸಿನಿ ಪಯಣದಲ್ಲಿ ಕೇವಲ ಆರೇ ಆರು ಸಿನಿಮಾಗಳನ್ನು ನಿರ್ದೇಶಿಸಿದ್ದರೂ, ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅಳಿಸಲಾಗದ ಮುದ್ರೆ ಒತ್ತಿದವರು ನಿರ್ದೇಶಕ ರಾಜಕುಮಾರ್...

ಹಾಸ್ಯದ ಮುಖವಾಡದೊಳಗಿನ ಚಾರಿತ್ರಿಕ ಗಾಂಭೀರ್ಯ

ಹಾಸ್ಯದ ಮುಖವಾಡದೊಳಗಿನ ಚಾರಿತ್ರಿಕ ಗಾಂಭೀರ್ಯ

-ನಾಗಮಣಿ ಎಸ್ ಎನ್ ನಾಟಕ “ಅದಲು ಬದಲು ಕಂಚಿ ಕದಲು” - ಮನರಂಜನೆಗಾಗಿ ಅಲ್ಲ ಮನಮಂಥನಕ್ಕಾಗಿರಚನೆ: ಲಕ್ಷ್ಮೀಪತಿ ಕೋಲಾರವಿನ್ಯಾಸ ಮತ್ತು ನಿರ್ದೇಶನ: ಡಾ. ಉದಯ್‌ ಸೋಸಲೆಬೆಳಕು: ಮಹದೇವಸ್ವಾಮಿಪ್ರಸಾಧನ: ಮೋಹನ್‌ ಕುಮಾರ್‌ಸಂಗೀತ: ರಾಜೇಶ್‌ ಹಳೆಮನೆ, ಸುನಿಲ್‌ ಕುಮಾರ್‌, ದಶರಥ, ರಚನಾ, ಸ್ನೇಹತಂಡ: ಆಜೀವಿಕಮೊದಲ ಪ್ರದರ್ಶನ: ೧೫/೦೭/೨೬,...

ನಿನ್ನ ಒಲವಿಗೆ ಕಳಸವ ನಾನಿಡುವೆ…

ನಿನ್ನ ಒಲವಿಗೆ ಕಳಸವ ನಾನಿಡುವೆ…

-ಬಿ ಕೆ ಸುಮತಿ ಅಂದು….!ಎರಡು ಜಡೆ ಹಾಕಿಕೊಂಡು ಆಕಾಶವಾಣಿ ಸ್ಟುಡಿಯೋದಲ್ಲಿ ಸ್ಪರ್ಧೆಗೆ ಹಾಡಿ ಬಹುಮಾನ ಗಳಿಸಿದಳು ಪುಟ್ಟ ಬಾಲಕಿ, ಜಾನಕಿ. ಇಂದು..!ಆಕಾಶವಾಣಿಯೇ ಆ ತಾಯಿಗೆ ಲಾಲಿ ಹಾಡುತ್ತಿದೆ. ದೇಶವೇ ಮಿಡಿಯುತ್ತಿದೆ. ಬೆಳಗಿನ ಭಕ್ತಿಗೀತೆ ಕಾರ್ಯಕ್ರಮ ದಿಂದ ಹಿಡಿದು ರಾತ್ರಿ 11 ರವರೆಗೂ ಆಕಾಶವಾಣಿ ಪ್ರಸಾರ ಸಾಗುತ್ತದೆ. ದಕ್ಷಿಣ...

‘ನದಿ ದಾಟಿ ಬಂದವರು’ ಕಾದಂಬರಿಗೆ ಪ್ರಶಸ್ತಿ

‘ನದಿ ದಾಟಿ ಬಂದವರು’ ಕಾದಂಬರಿಗೆ ಪ್ರಶಸ್ತಿ

ಶಶಿಧರ ಹಾಲಾಡಿ ಅವರ ಮೂರನೆಯ ಕಾದಂಬರಿ "ನದಿ ದಾಟಿ ಬಂದವರು", ಇದು "ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ"ಗೆ ಆಯ್ಕೆಯಾಗಿದೆ. ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆ ಘೋಷಿಸಿದ ಈ ಪ್ರಶಸ್ತಿಯು, 5,000 ರೂಪಾಯಿಗಳ ನಗದು ಪುರಸ್ಕಾರವನ್ನು ಒಳಗೊಂಡಿದೆ. 19.7.2026 ರಂದು ಕಾರ್ಕಳದಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಅದೇ ಸಂದರ್ಭದಲ್ಲಿ...

ಮತ್ತೆ ವಸಂತ: ನೆನಪುಗಳ ಮೆರವಣಿಗೆ

ಮತ್ತೆ ವಸಂತ: ನೆನಪುಗಳ ಮೆರವಣಿಗೆ

-ಕಿರಣ ಭಟ್ ನಾನು ಚಿಕ್ಕವನಾಗಿದ್ದ ಕಾಲದಲ್ಲಿ, ನಮ್ಮೂರ  ಕಡೆ, ಶಾಲಾ ಶಿಕ್ಷಕಿಯರನ್ನು ʼಬಾಯೋರುʼ ಅಂತ ಕರೀತಿದ್ರು. ಮುಂದೆ ಅದು ʼ ಅಕ್ಕೋರುʼ ಆಗಿ, ಕಾನ್ವೆಂಟುಗಳು ಬಂದ ಮೇಲೆ ʼಮಿಸ್‌ʼ ಆಗಿಹೋಗಿದೆ. ಇಂಥ ಕಾಲದಲ್ಲಿ, ಮೂರನೇತ್ತೆ ಕಲಿಯುವಾಗ ʼ ಅನಸೂಯಾಬಾಯಿʼ ಶಾಲೆಗೆ ಬಂದ್ರು. ಚಂದಕ್ಕೆ, ತೆಳ್ಳಗೆ, ಬೆಳ್ಳಗಿದ್ದ ಅವರು ಮೊದಲ...

ಬಾ ಕವಿತಾ..

ಅಂಬೆಗಾಲೂರಿದ ನೆಲವ

ಅಂಬೆಗಾಲೂರಿದ ನೆಲವ

-ಅಜಯ್ ಅಂಗಡಿ ಹೊರಟುಬಿಡಬೇಕು ಅಂಬೆಗಾಲೂರಿದ ನೆಲವಮರೆತು ಹೊರಟುಬಿಡಬೇಕುದಾರಿ ಬಂದ...

ಪುಸ್ತಕ ಪರಿಚಯ

ಓದಲೇಬೇಕಾದ ‘ಮಂತ್ರಪುಷ್ಪ…ಕಥೆಗಳ ಕ್ಯಾನ್ವಾಸ್’

ಓದಲೇಬೇಕಾದ ‘ಮಂತ್ರಪುಷ್ಪ…ಕಥೆಗಳ ಕ್ಯಾನ್ವಾಸ್’

ಕೃಪಾ ದೇವರಾಜ್ ಅವರ 'ಮಂತ್ರಪುಷ್ಪ…ಕಥೆಗಳ ಕ್ಯಾನ್ವಾಸ್' ಅಹಲ್ಯಾ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ. ಈ ಕೃತಿಯ ಕುರಿತು ಧನು ಸುನಿಲ್ ಅವರ ಬರಹ ಇಲ್ಲಿದೆ. -ಧನು ಸುನಿಲ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಈ ಕೃತಿ ಪಡೆದಿದೆ. ಈ...

ಲಯ ಬದ್ಧತೆಯಿಂದ ಕೂಡಿದ ಜ್ಞಾನ ದೀವಿಗೆಯಿದು..

ಲಯ ಬದ್ಧತೆಯಿಂದ ಕೂಡಿದ ಜ್ಞಾನ ದೀವಿಗೆಯಿದು..

ಎಲ್ ಎಸ್ ಶಾಸ್ತ್ರಿಯವರ ಕಾದಂಬರಿ 'ಲಯ' ಈ ಕೃತಿಯ ಕುರಿತ ಸುಧಾ ಭಂಡಾರಿ ಅವರ ಬರಹ ಇಲ್ಲಿದೆ. - ಸುಧಾ ಭಂಡಾರಿ ಇತ್ತೀಚಿಗೆ ಹಿರಿಯ ಸಾಹಿತಿಗಳಾದ ಶ್ರೀ ಎಲ್ ಎಸ್ ಶಾಸ್ತ್ರಿಯವರು ಪ್ರೀತಿಯಿಂದ ಕಳುಹಿಸಿದ ಲಯ ಕಾದಂಬರಿಯನ್ನು ತುಸು ತಡವಾಗಿಯಾದರೂ ಓದಿ ಮುಗಿಸಿದ ಮೇಲೆ ಅಭಿಮಾನದಿಂದ ದಾಖಲಿಸಿದ ಪ್ರತಿಕ್ರಿಯೆ ನಿಮಗಾಗಿ. ಶ್ರೀಯುತ ಎಲ್...

ಓದಲೇಬೇಕಾದ ಕಾದಂಬರಿ

ಓದಲೇಬೇಕಾದ ಕಾದಂಬರಿ

ವಿವೇಕ ಶಾನಭಾಗ ಕಾದಂಬರಿ 'ಸಕೀನಾಳ ಮುತ್ತು' 'ಅಕ್ಷರ ಪ್ರಕಾಶನ' ಈ ಕೃತಿಯನ್ನು ಪ್ರಕಟಿಸಿದೆ. ಈ ಕೃತಿಯ ಕುರಿತ ಉದಯಕುಮಾರ್ ಹಬ್ಬು ಅವರ ವಿಮರ್ಶೆ ಇಲ್ಲಿದೆ. -ಉದಯಕುಮಾರ್ ಹಬ್ಬು ವಿವೇಕ ಶಾನಭಾಗ ಕನ್ನಡದ ಕಾದಂಬರಿ ಪರಂಪರೆಯ ಒಂದು ಬಲಿಷ್ಠ ಕೊಂಡಿ. ಅವರ "ಒಂದು ಬದಿ ಕಡಲು" ಘಾಚರ್ ಘೋಚರ್" ನಂತರ ಬಂದ ಈ ಕಾದಂಬರಿ "ಸಕೀನಾಳ ಮುತ್ತು"...

G N Mohan Writes

ಮನ ಸೆಳೆದ ‘ಮರ ಏರಲಾಗದ ಗುಮ್ಮ

-ಜಿ ಎನ್ ಮೋಹನ್ ಮಕ್ಕಳ ರಂಗಭೂಮಿಗೆ 'ಸಂಚಾರಿ ಥಿಯೇಟರ್'ನ ಕೊಡುಗೆ ಅಪಾರ. ಹೊಸ ಪ್ರಯೋಗಗಳಿಂದ ಗಮನ ಸೆಳೆದ ಈ ತಂಡ ನಾಟಕ ಹಾಗೂ ಗೊಂಬೆಯಾಟವನ್ನು ಕಸಿ ಮಾಡಿ ಸೈ ಎನಿಸಿಕೊಂಡಿತು. 'ಸಂಚಾರಿ ಥಿಯೇಟರ್'ಗೆ ಮಕ್ಕಳ ನಾಟಕಗಳೆಂದರೆ ತುಂಬಾ ಪ್ರೀತಿ. ಸಂಚಾರಿಯ ಪ್ರತಿಯೊಬ್ಬ ನಟರೂ ಮಕ್ಕಳ ನಾಟಕಕ್ಕೆ ಬಣ್ಣ ಬಳಿದುಕೊಂಡೇ ಮುಂದೆ ಹೆಜ್ಜೆ ಇಟ್ಟಿದ್ದಾರೆ ಎನ್ನುವಷ್ಟರ ಮಟ್ಟಿಗೆ ಈ ತಂಡ ಮಕ್ಕಳ ನಾಟಕಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ....

ಎದೆಯ ಗಿಟಾರು ಮೀಟುವ ‘ಲವ್ ಲೆಟರ್ಸ್’

-ಜಿ ಎನ್ ಮೋಹನ್ ಎಲ್ಲರ ಬದುಕಿನಲ್ಲಿ ಶಾಲ್ಮಲೆಯಂತೆ ಹರಿಯುವ ಪ್ರೀತಿಯನ್ನು ಕಟ್ಟಿಕೊಡುವ ಪ್ರಯತ್ನ ಲವ್ ಲೆಟರ್ಸ್. 'ಬೆಂಗಳೂರು ಥಿಯೇಟರ್ ಕಲೆಕ್ಟಿವ್'ನ ಈ ಪ್ರಯೋಗ ಭಾವನೆಗಳ ಏರಿಳಿತಕ್ಕೆ ಸಾಕ್ಷಿಯಾಯಿತು. ಇಬ್ಬರೂ ಅಕ್ಕ ಪಕ್ಕದಲ್ಲೇ ಇದ್ದಾರೆ. ತುಂಬಾ ಹತ್ತಿರ ಆದರೆ ತುಂಬಾ ದೂರ. ಒಮ್ಮೆ ಹತ್ತಿರ ಅನಿಸಿದರೆ ಇನ್ನೊಮ್ಮೆ ದೂರ. ಎರಡು ಒಲವಿನ ಜೀವಗಳ ನಡುವಿನ ಹತ್ತಿರ ಹಾಗೂ ದೂರದ ಹಾವು ಏಣಿ ಆಟವೇ- ಲವ್ ಲೆಟರ್ಸ್ 'ಹತ್ತಿರವಿದ್ದೂ ದೂರ...

ಅಲ್ಲಿ ಕಲಬುರ್ಗಿಯವರೂ ಇದ್ದರು..

-ಜಿ ಎನ್ ಮೋಹನ್ ನಮ್ಮ ಸಾಕ್ಷಿಪ್ರಜ್ಞೆಯಾಗಿದ್ದ ಎಂ ಎಂ ಕಲಬುರ್ಗಿ ಅವರು ನಮ್ಮ ಜೊತೆ ಇಲ್ಲ. ಎಂ ಎಂ ಕಲಬುರ್ಗಿ ಅವರ ಹತ್ಯೆಗೆ ಮೊದಲ ಸೃಜನಶೀಲ ಪ್ರತಿಕ್ರಿಯೆ ಬಂದದ್ದು ಕರ್ನಾಟಕದಿಂದಲ್ಲ, ಕೇರಳದಿಂದ. ಮಲಯಾಳಂ ಸಾಹಿತ್ಯದ 'ಮಹಾರಾಜ' ಎಂದೇ ಹೆಸರಾದ ಕೆ ಆರ್ ಮೀರಾ 'ಭಗವಾಂಡೆ ಮರಣಂ' ಹೆಸರಿನಲ್ಲಿ ಎಂ ಎಂ ಕಲಬುರ್ಗಿ ಅವರ ಹತ್ಯೆಯ ಬಗ್ಗೆ ನೀಳ್ಗತೆಯೊಂದನ್ನು ಬರೆದರು. ಅದನ್ನು ಬಹುರೂಪಿ 'ಭಗವಂತನ ಸಾವು' ಎನ್ನುವ ಹೆಸರಿನಲ್ಲಿ...

ಮ್ಯೂಜಿಯಂನಲ್ಲಿ ಮೊರೆದ ಹೋರಾಟದ ಹಾಡುಗಳು..

ಜಿ ಎನ್ ಮೋಹನ್ ಬೀದಿಯಲ್ಲಿ ಮುಷ್ಟಿ ಎತ್ತಿ ಹಿಡಿದು, ಕಣ್ಣುಗಳನ್ನು ಕೆಂಡದುಂಡೆ ಮಾಡಿಕೊಂಡು, ಹರಿತವಾದ ಶಬ್ದಗಳಲ್ಲಿ ದೊಡ್ಡ ದನಿ ಎತ್ತಿ ಹಾಡಿದ್ದೂ ಹಾಡೇ ಹೌದೇನು? ಕಾರ್ಮಿಕರ ಮುಷ್ಕರದಲ್ಲಿ, ರೈತರ ಪ್ರತಿಭಟನೆಯಲ್ಲಿ, ಗಾರ್ಮೆಂಟ್ಸ್ ಕೆಲಸಗಾರರ ಧರಣಿಯಲ್ಲಿ, ರಸ್ತೆ ತಡೆಯಲ್ಲಿ, ಅಂಗನವಾಡಿ ಅಮ್ಮಂದಿರ ಆಹೋರಾತ್ರಿ ಹೋರಾಟದಲ್ಲಿ ಒಡಲ ಸಂಕಟಕ್ಕೆ ಪದ ಜೋಡಿಸಿ ಹೊರಗೆ ಹಾಕಿದದೂ ಹಾಡಾಗುತ್ತಾ ? ಈ ಎಲ್ಲದಕ್ಕೂ ಮೊನ್ನೆ ಉತ್ತರ ಕೊಟ್ಟದ್ದು...

ಕೋಡಂಗಿಗೆ ಇನ್ನು ಕೆಲಸವಿಲ್ಲ…

ಜಿ ಎನ್ ಮೋಹನ್  'ಕೋಡಂಗಿಗೆ ಇನ್ನು ಕೆಲಸವಿಲ್ಲ'- ನಾನು ಬರೆದ ಕವಿತೆ ಇದು. ಜಗತ್ತೇ ಕೋಡಂಗಿಗಳಂತೆ ಕುಣಿಯುವವರಿಂದ ತುಂಬಿ ಹೋದಾಗ ನಿಜವಾದ ಕೋಡಂಗಿಗೇನು ಕೆಲಸ?. ಈ ಪ್ರಶ್ನೆ ನನ್ನ ಮುಂದೆ ಮತ್ತೆ ಬಂದದ್ದು ಬಿ ಎನ್ ಮಲ್ಲೇಶ್ ಬರೆದ 'ತೆಪರೇಸಿ ರಿಟರ್ನ್ಸ್' ಪುಸ್ತಕವನ್ನು ಹಿಡಿದು ಕೂತಾಗ. 'ಕಗ್ಗತ್ತಲ ಕಾಲದಲ್ಲೂ ಬರೆಯುವುದುಂಟೆ, ಹೌದು ಬರೆಯಲಿಕ್ಕಿದೆ ಕಗ್ಗತ್ತಲ ಕಾಲದ ಬಗ್ಗೆ..' ಎಂದಿದ್ದು ಬ್ರೆಕ್ಟ್. ಆದರೆ ಈಗ...

Pin It on Pinterest