ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

'ಅಂಚೆಪೇದೆಯ ಆತ್ಮಕಥನ' ಬಿಡುಗಡೆಯಾಯಿತು

ವಿಡಂಬಾರಿ ಯವರ  ಅಂಚೆಪೇದೆಯ ಆತ್ಮಕಥನ’ ಪುಸ್ತಕ ಇತ್ತೀಚೆಗೆ ಮರುಮುದ್ರಣಗೊಂಡು ಬಿಡುಗಡೆಯಾಯಿತು.
ಕವಿ  ಮಾಧವಿ ಭಂಡಾರಿ ಪುಸ್ತಕ ಬಿಡುಗಡೆಗೊಳಿಸಿದರು.
ಕನ್ನಡದ ಮಟ್ಟಿಗೆ ಇದೊಂದು  ವಿಶಿಷ್ಟ ಆತ್ಮಕಥನವೆಂದೇ ಹೇಳಬಹುದು..
ಬಿಡುಗಡೆ ಕಾರ್ಯಕ್ರಮದ ಕೆಲವು ಫೋಟೋಗಳು ಇಲ್ಲಿವೆ..

ಸಧ್ಯದಲ್ಲೇ ಆತ್ಮಕಥೆಯ ಭಾಗಗಳು
‘ಅವಧಿ’ಯಲ್ಲಿ ಪ್ರಕಟವಾಗಲಿದೆ 





 

‍ಲೇಖಕರು Avadhi GK

13 February, 2018

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading