ಅನುಪಮಾ ಪ್ರಸಾದ್ ಕಾದಂಬರಿಗೆ ಡಾ ಎಚ್ ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

ಲೇಖಕಿ ಅನುಪಮಾ ಪ್ರಸಾದ್ ಅವರ ‘ಪಕ್ಕಿ ಹಳ್ಳದ ಹಾದಿಗುಂಟ’ ಕಾದಂಬರಿಗೆ ೨೦೨೦ರ ಡಾ. ಎಚ್ ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ದೊರಕಿದೆ.

ಈಗಾಗಲೇ ಕನ್ನಡ ಸಾಹಿತ್ಯ ಲೋಕದಲ್ಲಿ ಕತೆಗಳ ಮೂಲಕ ಪ್ರಸಿದ್ಧರಾಗಿರುವ ಅನುಪಮಾ ಅವರ ಚೊಚ್ಚಲ ಕಾದಂಬರಿ ಇದಾಗಿದೆ. ಪಲ್ಲವ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ. ಲೇಖಕರಾದ ಓ. ಎಲ್. ನಾಗಭೂಷಣ ಸ್ವಾಮಿ, ದೇವು ಪತ್ತಾರ್ ಮತ್ತು ನರೇಂದ್ರ ರೈ ದೇರ್ಲ ಅವರು ನಿರ್ಣಾಯಕರಾಗಿದ್ದರು. ಪ್ರಶಸ್ತಿಯು 15,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

‍ಲೇಖಕರು Admin

August 4, 2021

ನಿಮಗೆ ಇವೂ ಇಷ್ಟವಾಗಬಹುದು…

‘ವೀರಲೋಕ’ದಿಂದ ಉತ್ತರಪರ್ವ

‘ವೀರಲೋಕ’ದಿಂದ ಉತ್ತರಪರ್ವ

ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ....

ಬೆಂಬಿಡದ ದಾಹ

ಬೆಂಬಿಡದ ದಾಹ

** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು,...

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ.  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ...

1 Comment

  1. T S SHRAVANA KUMARI

    ಅಭಿನಂದನೆಗಳು

    Reply

Submit a Comment

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This