ಅಮೆರಿಕೆಯಲ್ಲಿ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಂದ ಕನ್ನಡ ಸಾಹಿತ್ಯ ಶಿಬಿರ

ಕನ್ನಡ ಸಾಹಿತ್ಯರಂಗವು ಅಮೆರಿಕದ ವಿವಿಧ ನಗರಗಳಲ್ಲಿ ಸಾಹಿತ್ಯ ಶಿಬಿರ-ಉಪನ್ಯಾಸ ಮಾಲಿಕೆಯನ್ನು ಹಮ್ಮಿಕೊಂಡಿದೆ.

ಖ್ಯಾತ ವಿಮರ್ಶಕರಾದ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಈ ಶಿಬಿರದಲ್ಲಿ ಉಪನ್ಯಾಸವನ್ನು ನೀಡಲಿದ್ದಾರೆ.

ಈ ಹಿಂದೆ ಸಾಹಿತ್ಯ ರಂಗವು ಕನ್ನಡ ಸಾಹಿತ್ಯ ಚರಿತ್ರೆಯನ್ನು ಮೂಲವಸ್ತುವಾಗಿ ಉಳ್ಳ ಒಂದು ಸಂಚಾರೀ ಶಿಬಿರವನ್ನು ಹತ್ತಾರು ಊರುಗಳಲ್ಲಿ ನಡೆಸಿತ್ತು. ಖ್ಯಾತ ಸಾಹಿತಿ ಡಾ. ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟರು ಉಪನ್ಯಾಸ ನೀಡಿದ್ದರು. ಕನ್ನಡ ಸಾಹಿತ್ಯದ ಮೊದಲ ಹೆಜ್ಜೆಯಿಂದ ಹಿಡಿದು ಆಧುನಿಕ ಕಾಲದವರೆಗೆ ಅವರು ನೀಡಿದ ಉಪನ್ಯಾಸದ  ಧ್ವನಿ ಸಂಪುಟಗಳನ್ನು ಸಹ ಶಿಬಿರದಲ್ಲಿ ಭಾಗವಹಿಸಿದವರಿಗೆ ಹಂಚಲಾಗಿತ್ತು.

ಎರಡನೇ ಸಂಚಾರೀ ಶಿಬಿರವನ್ನು ಈಗ ಹಮ್ಮಿಕೊಳ್ಳಲಾಗಿದ್ದು ಆಧುನಿಕ ಕನ್ನಡ ಸಾಹಿತ್ಯದಲ್ಲಿ ಕಳೆದ ಒಂದು ಶತಮಾನದಲ್ಲಿ ನಡೆದಿರುವ ಮತ್ತು ಇಂದು ನಡೆಯುತ್ತಿರುವ ಪ್ರಮುಖ ವಿಷಯಗಳನ್ನು ಈ ಶಿಬಿರ ಕೇಂದ್ರವಾಗಿರಿಸಿಕೊಂಡಿದೆ. .ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಶಿಬಿರದ ಸಾರಥ್ಯ ವಹಿಸಲಿದ್ದಾರೆ.

 

‍ಲೇಖಕರು avadhi

January 10, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: