ಹಿರಿಯ ಪತ್ರಕರ್ತ ಆರ್ ಟಿ ವಿಠ್ಠಲಮೂರ್ತಿ ತಮ್ಮ ೩೦ ವರ್ಷಗಳ ಪತ್ರಿಕಾ ಪಯಣದಲ್ಲಿ ಕಂಡ ನೋಟಗಳ ಸಂಕಲನವೇ – ಇದೊಂಥರಾ ಆತ್ಮಕಥೆ
ಬಹುರೂಪಿ ಪ್ರಕಾಶನ ಪ್ರಕಟಿಸಿರುವ ಈ ಕೃತಿಯನ್ನು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಬಿಡುಗಡೆ ಮಾಡಲಾಯಿತು
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಚಿಂತಕರಾದ ಡಾ ವಿಜಯಾ ಅವರು ಕೃತಿಯನ್ನು ಬಿಡುಗಡೆ ಮಾಡಿದರು.
ಈ ಸಮಾರಂಭ ವೆಂಕಟೇಶ ಮೂರ್ತಿ ಹಾಗೂ ವಿ ಎನ್ ಮೋಹನ್ ಕುಮಾರ್ ಅವರು ಕಂಡಂತೆ ಹೀಗಿತ್ತು-
ಕೆ ಟಿ ಗಟ್ಟಿ ಹೇಳ್ತಾರೆ: ರಾಜಕಾರಣಿಗಳೋ.. ಅವರಾಡೋ ಕನ್ನಡವೋ!
ಕನ್ನಡ ಭಾಷೆಯ ಚೆಂದ ಕೆ. ಟಿ. ಗಟ್ಟಿ ನಮ್ಮ ಕರ್ನಾಟಕ ರಾಜ್ಯದ ಎಂಎಲ್ಎಗಳು ಮತ್ತು ಎಂಪಿಗಳ ಭಾಷಣಗಳ ವರಸೆ ನೋಡಿದರೆ, ಅವರು ತಮ್ಮ...
Good function