ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜು ಶಿವಮೊಗ್ಗ ಇಲ್ಲಿ ನಡೆದ ಸಬಿತಾ ಬನ್ನಾಡಿ ಅವರ ‘ಆಲಯವು ಬಯಲಾಗಿ’ ಪುಸ್ತಕ ಬಿಡುಗಡೆ ಸಮಾರಂಭದ ಒಂದು ನೋಟ…
ಮತ್ತಷ್ಟು ಫೋಟೋಗಳು : ಓದು ಬಜಾರ್
ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜು ಶಿವಮೊಗ್ಗ ಇಲ್ಲಿ ನಡೆದ ಸಬಿತಾ ಬನ್ನಾಡಿ ಅವರ ‘ಆಲಯವು ಬಯಲಾಗಿ’ ಪುಸ್ತಕ ಬಿಡುಗಡೆ ಸಮಾರಂಭದ ಒಂದು ನೋಟ…
ಮತ್ತಷ್ಟು ಫೋಟೋಗಳು : ಓದು ಬಜಾರ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]
– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]
-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]
ಅಭಿನಂದನೆಗಳು ಮೇಡಂ. ನಿಮ್ಮ ಹಿಂದಿನ ಪುಸ್ತಕ ಜೊತೆಗಿದೆ. ಓದಿದ್ದೇನೆ/ವೆ. ಇದನ್ನು ಕೊಂಡು ಓದಿ ಸುಮ್ಮನೆ ನಿಮಗೆ ಬರೆಯುವ ಪ್ರಯತ್ನ ಮಾಡುತ್ತೇನೆ. ನಿಮ್ಮ ಪುಸ್ತಕದ ಶೀರ್ಷಿಕೆ ಅಲ್ಲಮನನ್ನು ಎದುರು ನಿಲ್ಲಿಸಿದ್ದಂತೂ ಸತ್ಯ.
ಮೇಸ್ಟ್ರಿಗೆ ನೆನಪು ತಿಳಿಸಿ.