ಎಚ್ ಎಲ್ ಪುಷ್ಪ ಕೃತಿಗಳ ಬಿಡುಗಡೆಯ ಫೋಟೋ ಆಲ್ಬಂ

ಖ್ಯಾತ ಕವಯತ್ರಿ ಎಚ್ ಎಲ್ ಪುಷ್ಪ ಅವರ ಮೂರು ಕೃತಿಗಳು ಬೆಂಗಳೂರಿನಲ್ಲಿ ಬಿಡುಗಡೆಯಾಯಿತು.

ಸಂಸ ಥಿಯೇಟರ್ ಹಾಗೂ ಕಿ ರಂ ಪ್ರಕಾಶನ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದವು.

ಬರಗೂರು ರಾಮಚಂದ್ರಪ್ಪ, ಎಂ ಎಸ್ ಆಶಾದೇವಿ, ಪ್ರತಿಭಾ ನಂದಕುಮಾರ್, ಕೆ ಎನ್ ಕವನ ಮುಖ್ಯ ಅತಿಥಿಗಳಾಗಿದ್ದರು.

ಪುಷ್ಪ ಅವರ ಇಲ್ಲಿಯವರೆಗಿನ ಕವಿತೆಗಳನ್ನು ಒಳಗೊಂಡ ‘ಮದರಂಗಿ ವೃತ್ತಾಂತ’ ‘ಅಮೃತಮತಿಯ ಸ್ವಗತ’ ಹಾಗೂ ‘ಸೋಲಾಬರಸ್ ಹುಡುಗರು ಹಾಗೂ ಎಕ್ಕದ ಬೀಜ’ ಬಿಡುಗಡೆಯಾದ ಕೃತಿಗಳು

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ – 

 

 

‍ಲೇಖಕರು avadhi

February 24, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: