ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕನ್ನಡವೆಂದರೆ ಅಷ್ಟು ತಾತ್ಸಾರವೇ!…

-ಎಚ್. ಆನಂದರಾಮ ಶಾಸ್ತ್ರೀ

’ವಿಚಕ್ಷಣಾ ಜಾಗೃತಿ ಸಪ್ತಾಹ’ದ ಅಂಗವಾಗಿ ’ಕೇಂದ್ರೀಯ ವಿಚಕ್ಷಣಾ ಆಯೋಗ’ವು ಡಿಎವಿಪಿ ಇಲಾಖೆಯ ಮೂಲಕ ಇದೇ ದಿನಾಂಕ ೨೫ರಂದು ಕನ್ನಡ ದಿನಪತ್ರಿಕೆಗಳಲ್ಲಿ ಪ್ರಕಟಿಸಿರುವ ಅರ್ಧ ಪುಟದ ಜಾಹಿರಾತಿನಲ್ಲಿ ಕನ್ನಡದ ಕಗ್ಗೊಲೆ ಮಾಡಲಾಗಿದೆ! ಅಲ್ಲಿ ಮುದ್ರಿತವಾಗಿರುವ ಕೆಲವು ಕನ್ನಡ ಪದಗಳು ಇಂತಿವೆ

’ಬ್ರಷ್ಟಾಚಾರ, ಬೃಷ್ಟಾಚಾರ, ಆಂದೊಲನ, ಅಂದೊಲನ, ವಿಳಸ, ಗೊತ್ತುವಿಳಿ, ಜಾಗೃತೆ, ಜಾಗೃತಾ ಸಪ್ತಾಹ, ಜಾಗೃತ ಸಪ್ತಾಯ, ಆಭಿವೃದ್ಧಿ, ಸ್ಪೂರ್ತಿ, ನಿರಕ್ಷಿಸುತ್ತದೆ, ಅವದಿ, ಹೊರಾಟ, ಆಗತ್ಯವಾಗಿದೆ, ಪ್ರಚೊದಿಸುವದರ, ಹೊರಾಡುವಂತೆ, ತಿಳುವಳಿಕೆ, ಫೊಸ್ಟರ್‌ಗಳು, ಉಪಯೊಗಿಸುವ, ಆಡಳಿತೆ, ಸಾರ್ಮಥ್ಯ, ಆವಕಾಶ, ಅಗತ್ಯತೆ, ಆಯೊಗ, ಸುತ್ರಗಳನ್ನು…….’

ಪೂರ್ಣ ಓದಿಗೆ : ಮೀಡಿಯಾ ಮೈಂಡ್

‍ಲೇಖಕರು avadhi

27 October, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

4 Comments

  1. vinaymanoj

    kannaDa vendare thaathsaara alla…
    alli kannaDadavre illa…

  2. savitri

    Houde, Vinaymanoj helliddu oppuva mathu.

  3. ಆಸು ಹೆಗ್ಡೆ

    ಈ ಜಾಹೀರಾತುಗಳನ್ನು ಪ್ರಕಟಿಸುವ ಕನ್ನಡ ಪತ್ರಿಕೆಗಳವರು, ಜಾಹೀರಾತುಗಳಲ್ಲಿನ ಭಾಷೆಯ ಬಗ್ಗೆ ನಿಗಾವಹಿಸುವುದಿಲ್ಲ ಏಕೆ?

    ಭಾಷೆ ಸರಿ ಇಲ್ಲದೇ ಇದ್ದಲ್ಲಿ ಜಾಹೀರಾತನ್ನೇ ತಿರಸ್ಕರಿಸುವ ಕೆಚ್ಚೆದೆ ತೋರಿಸಬೇಕು ತಾನೇ?
    ಆದರೆ ಅವರು ಹಾಗೆ ಮಾಡಿಯಾರೇ?
    ಇಲ್ಲ, ಏಕೆಂದರೆ ಮುಂದೆ ಸರಕಾರದ ಜಾಹೀರಾತುಗಳು ಬರುವುದೇ ನಿಂತು ಬಿಡಬಹುದು.
    ಮೂಲತಃ ಹಿಂದೀ ಮತ್ತು ಆಂಗ್ಲ ಭಾಷೆಯಲ್ಲಿ ತಯಾರಾಗುವ ಜಾಹೀರಾತುಗಳು, ಅನ್ಯ ಭಾಷೆಗಳಿಗೆ ಅನುವಾದಿಸಲ್ಪಡುತ್ತವೆ.
    ಈ ಅನುವಾದದ ಕಾರ್ಯಕ್ಕೆ “ಆಫ್ ಕೋರ್ಸ್ ಐ ಲವ್ ಕನ್ನಡ, ಪದಗಳು ಹೇಗಿದ್ದರೇನು? ನಮಗೆ ವಿಷಯ ಮುಖ್ಯ” ಅನ್ನುವ ಖನ್ನಡಿಗರು ನಿಯುಕ್ತಿಗೊಂಡಿರಬಹುದು.

    ಕನ್ನಡದ ಕಗ್ಗೊಲೆಯಾಗದೇ ಇನ್ನೇನಾಗುತ್ತೆ ಹೇಳಿ.
    🙂

  4. prakashchandra

    Nijakkoo naachike tharuva vichaara..kannadigaru swabhimaana pradarshisi kannada naadu-nudi bagge kendrada nirlakshya prathibhatisadiddare namma maathru bhaashege apachaara esagidanthe..

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading