ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಮಲಾದಾಸ್ ಗೆ ಭಾಗೇಶ್ರೀ ಸಲಾಂ

Kamala_das
ಕಮಲಾ (ದಾಸ್ ಅಲಿಯಾಸ್ ಸುರಯ್ಯ) ಸತ್ತ ಸುದ್ದಿ ಕೇಳಿ ಒಂಥಾರಾ ಮಂಕಾಗಿ ಕೂತಿದ್ದೀನಿ. ಹಾಗಂತ ಈ ಇಂಗ್ಲಿಷ್-ಮಲಯಾಳಿ ಬರಹಗಾರ್ತಿ ನನ್ನ ಫೇವರೇಟ್ ಲೇಖಕಿ ಅಂತ ಹೇಳಲಾರೆ. ಆದರೆ ಈಕೆ ಜೀವನದುದ್ದಕ್ಕೂ ಯಾರಿಗೂ ಕ್ಯಾರೆ ಅನ್ನದೆ, ಅಡಿಗಡಿಗೂ ಮಧ್ಯಮ ವರ್ಗದ ಮಡಿವಂತಿಕೆಗೆ ಚುರಕ್ ಚುರಕ್ ಅಂತ ಶಾಕ್ ಹೊಡೆಸುತ್ತ ತನ್ನದೇ ದಾರಿಯಲ್ಲಿ ನಡೆದ ಪರಿ ಮೆಚ್ಚಬೇಕಾದದ್ದು.
ಮನೆ ಕೆಲಸ ಎಲ್ಲ ಮುಗಿದ ಮೇಲೆ ತರಕಾರಿ ಹೆಚ್ಚುವ ಟೇಬಲ್ಲನ್ನೇ ಬರವಣಿಗೆಯ ಮೇಜು ಮಾಡಿಕೊಂಡು ಬರೆಯಲಿಕ್ಕೆ ಶುರು ಮಾಡಿದ ಕಮಲ ಮೈಚಳಿ ಬಿಟ್ಟು ಬರೆಯುತ್ತಾ ಹೋದದ್ದು, ಜೀವನದುದ್ದಕ್ಕೂ ಒಂದರ ನಂತರ ಒಂದು ಪ್ರಯೋಗಗಳಿಗೆ ಒಡ್ಡಿಕೊಳ್ಳೂತ್ತಾ, ಅವೆಲ್ಲವನ್ನೂ ಜಗಜ್ಜಾಹೀರು ಮಾಡುತ್ತಾ ಹೋದದ್ದು ಒಂತರ ಸಿನಿಮೀಯ, ರೋಚಕ ಕಥೆ. (ಈಕೆಯ ಇಡೀ ಜೀವನ ಚರಿತ್ರೆ ವಿಕಿಪಿಡಿಯಾದಲ್ಲಿ ಇರುವುದರಿಂದ ಮತ್ತು ಈಕೆ ಸತ್ತ ಸುದ್ದಿ ಬಂದ ಕೂಡಲೆ ಎಲ್ಲರೂ ಇದನ್ನೇ ಕಾಪಿ-ಪೇಸ್ಟ್ ಮಾಡಿ ಹಾಕಿರುವುದರಿಂದ ಇದನ್ನು ಮತ್ತೆ ಇಲ್ಲಿ ಹೇಳುವುದು ಬೇಡ ಅಲ್ಲವಾ?)
ಪೂರ್ಣ ಓದಿಗೆ ಭೇಟಿ ಕೊಡಿ: ಭಾಗೇಶ್ರೀ


‍ಲೇಖಕರು avadhi

1 June, 2009

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading