ಕಾವ್ಯ ಸಂಸ್ಕೃತಿ ಯಾನದ ‘ಕಾವ್ಯ ದೀವಟಿಗೆ’ ಫೋಟೋ ಆಲ್ಬಮ್

ಚಿತ್ರಗಳು : ತಾಯಿ ಲೋಕೇಶ್

**

‘ರಂಗ ಮಂಡಲ’ದ ವಿಶಿಷ್ಟ ಯೋಜನೆ ‘ಕಾವ್ಯ ಸಂಸ್ಕೃತಿ ಯಾನ’.

ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ.

ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ ಜರಗುತ್ತದೆ.

ಅದಕ್ಕೆ ಮುನ್ನುಡಿಯಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಡಸಾಲೆಯಲ್ಲಿ ಯಾನದ ಕಾವ್ಯ ದೀವಟಿಗೆಯನ್ನು ಬೆಳಗಿ ಹಸ್ತಾಂತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕವಿಗೊಷ್ಟಿಯ ಸರ್ವಾಧ್ಯಕ್ಷರಾಗಿದ್ದರು.

ಸಾಂಸ್ಕೃತಿಕ ಚಿಂತಕ ಬರಗೂರು ರಾಮಚಂದ್ರಪ್ಪ ಅವರು ಕಾವ್ಯ ದೀವಟಿಗೆ ಬೆಳಗಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ಅವರು ದೀವಟಿಗೆಯನ್ನು ಹಸ್ತಾಂತರಿಸಿದರು.

ಈ ಕಾರ್ಯಕ್ರಮದ ಫೋಟೋ ಆಲ್ಬಮ್ ಇಲ್ಲಿದೆ.

**

‍ಲೇಖಕರು Admin MM

July 22, 2024

ನಿಮಗೆ ಇವೂ ಇಷ್ಟವಾಗಬಹುದು…

‘ವೀರಲೋಕ’ದಿಂದ ಉತ್ತರಪರ್ವ

‘ವೀರಲೋಕ’ದಿಂದ ಉತ್ತರಪರ್ವ

ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ....

ಬೆಂಬಿಡದ ದಾಹ

ಬೆಂಬಿಡದ ದಾಹ

** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು,...

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ.  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ...

0 Comments

Submit a Comment

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This