ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಕಿನ್ನರ ಮೇಳ’ ಒಂದು ನೋಟ…

ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ  ತುಮುರಿ ಯಲ್ಲಿ 1990 ರಲ್ಲಿ ಪ್ರಾರಂಭವಾದ ನಾಟಕ ತಂಡ ‘ಕಿನ್ನರ ಮೇಳ’ .ರಂಗ ನಿರ್ದೇಶಕ ‘ಕೆ ಜಿ ಕೃಷ್ಣ ಮೂರ್ತಿ’ ಅವರ ಸಾರಥ್ಯದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಾಟಕ ಪ್ರದರ್ಶನ ಗಳನ್ನು ನೀಡುತ್ತಾ ಬಂದಿದೆ . ಹೀಗೆಕಿನ್ನರ ಮೇಳ ನಾಟಕ ತಂಡ ಬೇರೆ ಬೇರೆ ಕಡೆಗಳಲ್ಲಿ ಅಭಿನಯಿಸಿದ ನಾಟಕಗಳ ಒಂದು ನೋಟ ಇಲ್ಲಿದೆ.

ಇನ್ನಷ್ಟು ಫೋಟೋಗಳು : ಸೈಡ್ ವಿಂಗ್

‍ಲೇಖಕರು avadhi

11 December, 2010

ನಿಮಗೆ ಇವೂ ಇಷ್ಟವಾಗಬಹುದು…

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading