ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಿರುಚ ಬ್ಯಾಡ್ರಿ ಭಾವನ !:-) ವೀಕ್ಷಕರು ಹೆದರಿ ಕೊಳ್ತಾರೆ 🙂

ಈಟೀವಿಯಲ್ಲಿ  ನಿರೂಪಕ ರಮೇಶ್  ಸಹ  ಅತ್ಯುತ್ತಮ  ರೀತಿಯ ನಿರೂಪಣೆ ನೀಡುತ್ತಿದ್ದಾರೆ.  ಭಾವನ ಈಗ ಉದಯ ವಾಹಿನಿಯಲ್ಲಿ ತಮ್ಮ ಛಾಪು ತೋರಿಸಲು ಪ್ರಯತ್ನ ಪಡ್ತಾ ಇದ್ದಾರೆ,ಆದರೆ ಅದ್ಯಾಕೋ ಆ ನಿರೂಪಕಿ ಕೂಗಾಟಕ್ಕೆ-ಕಿರುಚಾಟಕ್ಕೆ ಆದ್ಯತೆ ಕೊಡ್ತಾ ಇರ್ತಾರೆ. ನಿರೂಪಕಿ ಹಾಗೆಲ್ಲ ಕಿರುಚಾಡ  ಬಾರದು ಭಾವನ. ಬಂದ ಸ್ಪರ್ಧಿಗಳು ಬದಲಾಗ್ತಾ ಇರ್ತಾರೆ ಆದರೆ ನಿರೂಪಕರು ಮಾತ್ರ ಒಬ್ಬರೇ ಇರ್ತಾರೆ, ಕೆಲವು ಸಂದರ್ಭಗಳಲ್ಲಿ ಹೊರೆತು ಪಡಿಸಿ! ಕಿರುಚ ಬ್ಯಾಡ್ರಿ ಭಾವನ !:-)  ವೀಕ್ಷಕರು ಹೆದರಿ ಕೊಳ್ತಾರೆ 🙂

ಪೂರ್ಣ ಓದಿಗೆ ಭೇಟಿ ಕೊಡಿ- ಮೀಡಿಯಾ ಮೈಂಡ್

‍ಲೇಖಕರು avadhi

31 October, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading