ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕೇಶವ ಕುಲಕರ್ಣಿ ಬರೆಯುತ್ತಾರೆ: ಚಹಾ ಮತ್ತು ಪೇಪರ್

coffee_&_newspaper_1
ನಾನು ದಿನಪತ್ರಿಕೆಗಳನ್ನು ಓದಲು ಆರಂಭಿಸಿದ್ದು ಬಹುಷಃ ಆರನೆ ಅಥವಾ ಏಳನೇ ಇಯತ್ತೆಯಲ್ಲಿದ್ದಾಗ ಅನಿಸುತ್ತೆ. ಆಗ ಉತ್ತರ ಕರ್ನಾಟಕದಲ್ಲಿ ಮನೆ ಮನೆಗಳಲ್ಲಿ “ಸಂಯುಕ್ತ ಕರ್ನಾಟಕ” (ಸ.ಕ). ಮುಂಜಾನೆ ಲುಂಗಿ ಬನಿಯನ್ನಿನಲ್ಲಿ ಆರಾಮ ಕುರ್ಚಿಯಲ್ಲೋ, ಮನೆ ಮುಂದಿನ ಕಟ್ಟೆಯಲ್ಲೋ ಕೂತು ಒಂದು ಕೈಯಲ್ಲಿ ಛಾ (ಚಹಾ), ಇನ್ನೊಂದು ಕೈಯಲ್ಲಿ ಸ.ಕ ಹಿಡಿದುಕೊಂಡು ಕೂತಿರುವ ದೃಶ್ಯ ಸಹಜವಾಗಿತ್ತು. ದೊಡ್ಡವನಾದ ಮೇಲೆ ಕಾಲ ಮೇಲೆ ಕಾಲು ಹಾಕಿಕೊಂಡು, ಕೈಯಲ್ಲಿ ಒಂದು ಚಹಾದ ದೊಡ್ಡ ವಾಟಗಾ (ಲೋಟ) ಹಿಡಿದುಕೊಂಡು, ಸ.ಕ ಓದುತ್ತ ಮಂಜಾನೆಯನ್ನು ಆರಂಭಿಸುವ ಕನಸು ಕಾಣುತ್ತಿದ್ದೆ.
ಪೂರ್ಣ ಓದಿಗೆ ಭೇಟಿ ಕೊಡಿ: ಮೀಡಿಯಾ ಮೈಂಡ್

‍ಲೇಖಕರು avadhi

24 October, 2009

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

1 Comment

  1. ಕೇಶವ

    ನನ್ನ ಬ್ಲಾಗಿನ ಕೊಂಡಿ ಕೊಟ್ಟಿದ್ದಕ್ಕ ಭಾಳ ಥ್ಯಾಂಕ್ಸ್ರೀ!

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading