ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

'ಕೋರೆಗಾಂವ್' ಕುರಿತ ನಾಟಕ

ನಮಸ್ಕಾರ...

ಇತಿಹಾಸದ ಪುಟಗಳಲ್ಲಿ ಹುದುಗಿರುವ ಈ ದೇಶದ ದಲಿತರ ಸ್ವಾಭಿಮಾನದ ಸಂಕೇತ ‘ಕೋರೆಗಾಂವ್’ ಕುರಿತ ನಾಟಕವೊಂದು ಕನ್ನಡದಲ್ಲಿ ಮೈತಾಳಿದೆ.
ಇತ್ತೀಚಿನ ವರ್ಷಗಳಲ್ಲಿ ಕನ್ನಡ ರಂಗಭೂಮಿಯಲ್ಲಿ ಅವಿರತ ಪರಿಶ್ರಮದ ಮೂಲಕ ವಿಶೇಷ ಸ್ಥಾನ ಗಳಿಸಿರುವ ಹಾಲ್ಕುರಿಕೆ ಶಿವಶಂಕರ್ ಈ ನಾಟಕವನ್ನು ರಚಿಸಿ, ನಿರ್ದೇಶಿಸಿದ್ದಾರೆ.
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಅಂಗ ಸಂಸ್ಥೆಯಾದ ‘ದಲಿತ ಲೇಖಕ ಕಲಾವಿದರ ಒಕ್ಕೂಟ’ ಈ ನಾಟಕವನ್ನು ಆಯೋಜಿಸಿದೆ.
ಈ ಅಪರೂಪದ ನಾಟಕ ಇದೇ ಜನವರಿ 12 ನೇ ತಾರೀಖು ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ‘ಅಂಬೇಡ್ಕರ್ ಭವನ’ದಲ್ಲಿ ನಡೆಯಲಿದೆ. ಸಮಯ ಸಂಜೆ 6 ಗಂಟೆಗೆ..
ದಯಮಾಡಿ ಸ್ನೇಹಿತರೊಂದಿಗೆ ಬನ್ನಿ..
‘ಕೋರೆಗಾಂವ್’ ನ ನೆನಪಿನಲ್ಲಿ ನಿಜವಾದ ಇಂಡಿಯಾವನ್ನು ಅರಿಯಿರಿ..
ನಿಮ್ಮ ನಿರೀಕ್ಷೆಯಲ್ಲಿ…
-ಹುಲಿಕುಂಟೆ ಮೂರ್ತಿ

‍ಲೇಖಕರು avadhi

8 January, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading