ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಜಯಶ್ರೀ ಕಾಲಂ: ಅವರು ಮತ್ತಷ್ಟು ಹತ್ತಿರವಾದರು…

ಅದು ಯಶಸ್ಸಿನ ಮೆಟ್ಟಿಲು ಹತ್ತಲು ಸಾಕಷ್ಟು ಪ್ರಯತ್ನಗಳನ್ನು ಸಂಘಟಕರು ಮಾಡಿದ್ರು. ಮಹಾಗುರು ಹಂಸಲೇಖ ಅವರು ಈ ಕಾರ್ಯಕ್ರಮದ ಮೂಲಕ ಮತ್ತಷ್ಟು ಹತ್ತಿರವಾದರು. ಒಟ್ಟಾರೆ ಅತ್ಯುತ್ತಮ ಕಾರ್ಯಕ್ರಮ.ಈಗ ಪುನಃ ಆರಂಭ ಆಗಿ ಕೆಲವು ಎಪಿಸೋಡ್ ಗಳನ್ನು ಪೂರೈಸಿರುವ ಈ ಸ ರೆ ಗ ಮ ಕಾರ್ಯಕ್ರಮದ ಚುಕ್ಕಾಣಿಯನ್ನು ಗಾಯಕ -ಸಂಗೀತಗಾರರಾದ ಗುರುಕಿರಣ್ ಮತ್ತು ರಘು ದೀಕ್ಷಿತ್ ಹಾಗೂ ಅಪರೂಪದ ಗಾಯಕಿ ಪಲ್ಲವಿ ಅರುಣ್ ಹಿಡಿದ್ದಾರೆ. ಪೂರ್ಣ ಓದಿಗೆ :ಮೀಡಿಯಾ ಮೈಂಡ್]]>

‍ಲೇಖಕರು G

11 December, 2010

ನಿಮಗೆ ಇವೂ ಇಷ್ಟವಾಗಬಹುದು…

ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..

ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..

ನನ್ನ ಮಾತು ತಲೆಹರಟೆ ಅಥವಾ ವಕ್ರಮಾತು ಎಂದು ಅನ್ನಿಸ ಬಹುದು ಆದ್ರೆ ಪತ್ರಕರ್ತ ಬರಹಗಾರ ಹಾಗೂ ಮಿತ್ರ ಜೋಗಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮಾತು ಹೇಳಿದರು ಅದು ನೇರವಾಗಿ ಮನದಲ್ಲಿ ಹಾಗೆ ಉಳಿದು ಬಿಟ್ಟಿದೆ. ಅವರು ತಾವು ಕಂಡಿರುವ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading