ದೆಹಲಿಯಲ್ಲಿ ನೆಲೆಸಿರುವ ಮಲೆನಾಡಿನ ಕಲಾವಿದ, ಆಹಾರ ಸಂಬಂಧಿಯಾಗಿ ಸಂಘಟಿಸುತ್ತಿರುವ ಕಲಾಪ್ರದರ್ಶನದಲ್ಲಿ ಕಂಡ ಜಿಎಮ್ ಸೂಪರ್ ಮ್ಯಾನ್ ಹೀಗಿದ್ದ.
ಚಿತ್ರ :ಲಕ್ಷ್ಮೀನಾರಾಯಣ .ವಿ.ಎನ್
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]







0 Comments