ಜಿ ರಾಮಕೃಷ್ಣ ಅವರ ಕೃತಿ ಬಿಡುಗಡೆಯ ಫೋಟೋ ಆಲ್ಬಂ…

ನವಕರ್ನಾಟಕ ಪ್ರಕಾಶನ ಪ್ರಕಟಿಸಿದ ಡಾ.ಜಿ.ರಾಮಕೃಷ್ಣ ಅವರ ‘ಎ ಗ್ಲಿಂಪ್ಸ್ ಇನ್ ಟು ದಿ ಭಗವದ್ಗೀತಾ’ ಪುಸ್ತಕವನ್ನು ಖ್ಯಾತ ಗಾಯಕರಾದ ವಿದ್ವಾನ್ ಟಿ.ಎಮ್.ಕೃಷ್ಣ ಅವರು ಬಿಡುಗಡೆ ಮಾಡಿದರು.

ಈ ಕೃತಿಯನ್ನು ಡಾ. ಬಿ.ಆರ್. ಮಂಜುನಾಥ್ ಅವರು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.

ನವಕರ್ನಾಟಕ ಪ್ರಕಾಶನ ಮತ್ತು ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ಬಸವನಗುಡಿಯ ಮಲ್ಟಿಮೀಡಿಯಾ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನವಕರ್ನಾಟಕ ಪ್ರಕಾಶನದ ಡಾ.ಸಿದ್ದನಗೌಡ ಪಾಟೀಲ್, ಖ್ಯಾತ ಲೇಖಕಿ ಪ್ರೊ.ವಿನಯಾ ಒಕ್ಕುಂದ, ಪ್ರೊ.ಅಂಜಯ್ಯ ನನ್ನಪ್ಪನೇನಿ, ಡಾ.ಎಚ್.ಜಿ.ಜಯಲಕ್ಷ್ಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು avadhi

March 14, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: