ಡಾ ರಾಜೇಗೌಡ ಹೊಸಹಳ್ಳಿ ಅವರ ಪುಸ್ತಕಗಳ ಬಿಡುಗಡೆ ಫೋಟೋ ಆಲ್ಬಂ…

ಡಾ ರಾಜೇಗೌಡ ಹೊಸಹಳ್ಳಿ ಅವರ ‘ಶ್ರೀ ರಾಮಾಯಣ ದಶ೯ನಂ: ಸಮಕಾಲೀನ ತತ್ವಾದರ್ಶ ದರ್ಶನ’ ಹಾಗೂ ‘ಗಾಂಧಿ ಕಣ್ಣಿನ ನೋಟ’ ಪುಸ್ತಕಗಳ ಬಿಡುಗಡೆ ಮಾಡಲಾಯಿತು.

ಸಂಕಥನ, ಮಂಡ್ಯ ಮತ್ತು ಗೀತಾಂಜಲಿ ಪುಸ್ತಕ ಸಹಯೋಗದಲ್ಲಿ ಕಾಯ೯ಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಚಾರ ಪೊಲೀಸ್ ಜಂಟಿ ಆಯುಕ್ತರಾದ ಬಿ ಆರ್ ರವಿಕಾಂತೇಗೌಡ IPS ಹಾಗೂ ಹಿರಿಯ ಪತ್ರಕರ್ತ ಡಿ ಉಮಾಪತಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಗಾಂಧಿ ಸ್ಮಾರಕ ನಿಧಿ ಉಪಾಧ್ಯಕ್ಷರಾದ ಜಿ ಬಿ ಶಿವರಾಜು ಅಧ್ಯಕ್ಷತೆ ವಹಿಸಿದ್ದರು.

ಸಾಹಿತಿ ಹೆಚ್ ಆರ್ ಸುಜಾತ ಹಾಗೂ ಎನ್ ಆರ್ ವಿಶುಕುಮಾರ್ ಉಪಸ್ಥಿತರಿದ್ದರು.

ಸಾಹಿತಿ ಲವಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ

‍ಲೇಖಕರು Admin

July 31, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: