ನಿಮ್ಮನ್ನು ಕಾಡುವ, ನಿಮ್ಮ ನೋಟವನ್ನು ಬೇಡುವ, ನೋಡಿದ ಹಲ ದಿನಗಳ ನಂತರವೂ ನಿಮ್ಮ ಬೆನ್ನಟ್ಟಿ ಬರುವ, ಫೋಟೋ ಎಂದರೆ ಹೀಗಿರಬೇಕು ಎನ್ನುವಂತೆ ಮಾಡುವ ಚಿತ್ರಗಳವು. ನಿಮ್ಮ ಬಳಿಯೂ ಅಂತಹ ಕಾವ್ಯವಿದ್ದರೆ ‘ಅವಧಿ’ಗೆ ಕಳಿಸಿಕೊಡಿ. ಎಲ್ಲರೂ ನೋಡಲಿ ಬಿಡಿ
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]






0 Comments