ಕನ್ನಡ ಸಾಹಿತಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ
17ನೆಯ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಅಧ್ಯಕ್ಷ ಭಾಷಣ
ಷ. ಶೆಟ್ಟರ್
ಕಲ್ಲ ತಿನ್ನುವ ಪ್ರಾಣಿಗಳು ಬಂದಾವ ನೋಡಾ…
ಕಂಪಿಲಿ 15-16
ಫೆಬ್ರವರಿ 2014
ಹುಟ್ಟಿದ್ದು: ಬಳ್ಳಾರಿ ಜಿಲ್ಲೆಯ ಹಂಪಸಾಗರ, 1935. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ನಲ್ಲಿ ಉನ್ನತ ವ್ಯಾಸಂಗ. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 27 ಸಂಶೋಧನಾ ಗ್ರಂಥಗಳ ಪ್ರಕಟನೆ.
1960-96 : ವಿಶ್ವವಿದ್ಯಾಲಯದಲ್ಲಿ ಬೋಧನೆ. 1978-95: ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ. 1996-99: ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸಚ್ರ್ ಅಧ್ಯಕ್ಷ ಸ್ಥಾನ. 2002-10: ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ. ಎಸ್. ರಾಧಾಕೃಷ್ಣನ್ ಪ್ರಾಧ್ಯಾಪಕತ್ವ. 2010ರಿಂದ ಇದೇ ಸಂಸ್ಥೆಯಲ್ಲಿ ಎಮೆರಿಟಸ್ ಪ್ರಾಧ್ಯಾಪಕ ಸ್ಥಾನ. 2005 ರಿಂದ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರ ದಕ್ಷಿಣ ಭಾರತ ಶಾಖೆಯ ಗೌರವ ನಿರ್ದೇಶಕತ್ವ.
ದೇಶ-ವಿದೇಶಗಳಲ್ಲಿ ಮನ್ನಣೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗಳು.

ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್ ಗಳ ಸರ್ವಾಧ್ಯಕ್ಷ ಸ್ಥಾನ. ಮೆಲ್ಬೋರ್ನ್ (ಆಸ್ಟ್ರೇಲಿಯಾ) ವಿಶ್ವಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನ.
(ಬೆನ್ನುಡಿ)



0 Comments