ದನಿ ನೀಡಿದ ಕವಿ ಸಿದ್ದಲಿಂಗಯ್ಯ ಇನ್ನಿಲ್ಲ

ಖ್ಯಾತ ಸಾಹಿತಿ, ಬಂಡಾಯ ಸಾಹಿತ್ಯದ ಪ್ರಮುಖರಲ್ಲೊಬ್ಬರಾದ, ಅನೇಕ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ ಡಾ ಸಿದ್ದಲಿಂಗಯ್ಯ ಇನ್ನಿಲ್ಲ.

ಅವರು ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧಾನ ಹೊಂದಿದರು.

ಅವರಿಗೆ ೬೬ ವರ್ಷ ವಯಸ್ಸಾಗಿತ್ತು.

ಕೊರೋನಾ ಕಾರಣದಿಂದಾಗಿ ಹಲವು ದಿನಗಳಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧಾನ ಹೊಂದಿದರು.

ಪ್ರಕಾಶಕರಾದ ರಾಘವೇಂದ್ರ ಅವರು ‘ಇಕ್ರಲಾ ಒದೀರ್ಲಾ ಈ ಕರೋನಾಗೆ’ ಎಂದು ಸಂತಾಪ ಸಲ್ಲಿಸಿರುವುದು ಅವರ ಕಾವ್ಯ ಹಾಗೂ ಕಳಕಳಿ ಹೇಗೆ ಸಮಾಜದ ಆಳಕ್ಕೆ ಇಳಿದಿತ್ತು ಎನ್ನುವುದರ ಸೂಚಕ.

‍ಲೇಖಕರು avadhi

June 11, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: