ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಾನೂ ಜೆ ಎನ್ ಯು : ಕೇಳಿ ಪಿ ಸಾಯಿನಾಥ್ ಆಡಿದ ಮಾತು

ಸಾಯಿನಾಥ್ ಅವರ ತರಗತಿ ಈಗಷ್ಟೇ ಮುಗಿಯಿತು.

ಭಾರತದ ಬಡತನದ ಚಿತ್ರವನ್ನು ಅಂಕಿ ಅಂಶಗಳ ಮೂಲಕ ವಿವರವಾಗಿ ಬಿಡಿಸಿಟ್ಟ ಅವರು ಇದೀಗ ಧಾರ್ಮಿಕ ಮೂಲಭೂತದೊಂದಿಗೆ Religious fundamentalism) ಆರ್ಥಿಕ ಮೂಲಭೂತವೂ ( Economic Fundamentalism) ಸೇರಿಕೊಂಡು ಭಾರತ ಹೇಗೆ ದುರ್ಬಲವಾಗುತ್ತಿದೆ ಎಂಬುದನ್ನು ಮನಮುಟ್ಟುವಂತೆ ಪ್ರಸ್ತುತ ಪಡಿಸಿದರು.

ಯುದ್ಧಗಳಿಂದ ಜರ್ಜರಿತವಾಗಿದ್ದ ವಿಯಟ್ನಾಂ ಮತ್ತು ಶ್ರೀ ಲಂಕಾಗಳು ಅಭಿವೃದ್ಧಿಯಲ್ಲಿ ನಮ್ಮನ್ನು ಹಿಂದೆ ಹಾಕಿದ ಪರಿಯನ್ನೂ ಹೇಳಲು ಅವರು ಮರೆಯಲಿಲ್ಲ.
ನಮ್ಮೊಡನೆ ಎಷ್ಟೊಂದು ಒಳ್ಳೆಯ ಮನಸುಗಳು ಸೇರಿಕೊಂಡಿವೆ!

-ಪುರುಷೋತ್ತಮ ಬಿಳಿಮಲೆ 

‍ಲೇಖಕರು Admin

20 February, 2016

2 Comments

  1. Anonymous

    Thanks for sharing

  2. Anonymous

    Thank you sainath to a great moral support

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading