ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ನುಡಿನಮನ’- ಈ ದಿನದ ಬಿಸಿ ಬಿಸಿ

ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ‘ಅವಧಿ’ ಮತ್ತು ‘ಆಲೆಮನೆ’

ಜಂಟಿಯಾಗಿ ರೂಪಿಸಿರುವ ‘ನುಡಿನಮನ’ದ ಈ ದಿನದ ಸ್ಪೆಷಲ್


ಗೀತ ನಾಗಭೂಷಣ ಪ್ರಸ್ತುತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ. ಈ ಆಯ್ಕೆಯ ಬಗೆಗೆ ಯಾವುದೇ ವಿವಾದಗಳಿಲ್ಲದಿರುವುದೇ ಅವರ ಜೀವನ – ಸಾಧನೆಯ ದ್ಯೋತಕ.
ಗೀತಕ್ಕರ ಆತ್ಮೀಯ ಗೆಳತಿ ಗುಲ್ಬರ್ಗದ ಮತ್ತೊಬ್ಬ ಅಕ್ಕ ಡಾ. ಮೀನಾಕ್ಷಿ ಬಾಳಿಯವರು ನುಡಿನಮನಕ್ಕಾಗಿ ಗೀತಕ್ಕರ ಬದುಕ ಕುರಿತು ಆಪ್ತವಾಗಿ ಬರೆದಿದ್ದಾರೆ, ಅಷ್ಟೇ ಅಲ್ಲ ಗೀತಕ್ಕರನ್ನು ಮಾತಿಗೆಳೆದಿದ್ದಾರೆ,


ಭೇಟಿ ಕೊಡಿ  –  ನುಡಿನಮನ

‍ಲೇಖಕರು avadhi

13 February, 2010

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading