ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಬಂದಿದೆ ಕನ್ನಡ ಪ್ರಭ ವಿಶೇಷಾಂಕ’ …

ಕನ್ನಡ ಪ್ರಭ ವಿಶೇಷಾಂಕ ಮಾರುಕಟ್ಟೆಗೆ ಬಂದಿದೆ. ಹಿರಿಯ ಹಾಗು ಕಿರಿಯ  ಸಾಹಿತಿಗಳ  ಬರಹಗಳು , ಕವಿತೆಗಳು, ಲೇಖನಗಳು , ಕತೆಗಳು , ವ್ಯಂಗ್ಯ ಚಿತ್ರ , ಹೀಗೆ ಹತ್ತು ಹಲವು ವಿಷಯಗಳನ್ನು  ಈ ವಿಶೇಷಾಂಕ ಒಳಗೊಂಡಿದೆ .  ಸಾಹಿತಿ ಕಿ.ರಂ. ನಾಗರಾಜ್  ಅವರ ಬಗೆಗಿನ ಲೇಖನ, ಖ್ಯಾತ ಕವಿಗಳಾದ ಎಚ್ಹೆಸ್ವಿ , ಬಿ ಆರ್ .ಲಕ್ಷ್ಮಣ ರಾವ್ ಅವರುಗಳ ಕವಿತೆಗಳು, ಕತೆಗಾರರಾದ ಕುಂ ವೀ , ಸುನಂದಾ ಪ್ರಕಾಶ ಕಡಮೆ ಇವರುಗಳು ಬರೆದ   ಕತೆಗಳು   ಈ ವಿಶೇಷಾಂಕದ ಮೌಲ್ಯವನ್ನು ಹೆಚ್ಹಿಸಿದೆ.

‍ಲೇಖಕರು avadhi

3 November, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. shreenidhids

    jothege page tumba add gaLu:)

  2. shantharaja

    kannada ptabha sweet suddi hodiruthe nnage bhala love

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading