‘ಬಹುಲಿಪಿ’ ಕೃತಿಗಳ ಬಿಡುಗಡೆ ಫೋಟೋ ಆಲ್ಬಂ

ದತ್ತಾತ್ರಿ ಎಂ ಎನ್ ಕಂಡಂತೆ

ಖ್ಯಾತ ಕಲಾವಿದ ಗುಜ್ಜಾರ್ ಅವರ ʼಬಹುಲಿಪಿʼ ಪ್ರಕಾಶನದ ʼಮಕ್ಕಳಿಗಾಗಿ ಗಾಂಧಿʼ ಕನ್ನಡ ಮತ್ತು ಇಂಗ್ಲಿಷ್ ಕೃತಿಗಳನ್ನು ಕದಿಕೆ ಟ್ರಸ್ಟ್‌ ಅಧ್ಯಕ್ಷರಾದ ಮಮತಾ ರೈ ಬಿಡುಗಡೆ ಮಾಡಿದರು.

ಮಣಿಪಾಲದಲ್ಲಿ ಬಹುರೂಪಿ ಹಾಗೂ ವಿವಿಡ್ ಲಿಪಿ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇನ್ನು ಈ ಸಂದರ್ಭದಲ್ಲಿ ಕಾರ್ಟೂನು ಕುರಿತ ಪ್ರಾತ್ಯಕ್ಷಿಕೆ ನಡೆಸಲಾಯಿತು.

ಖ್ಯಾತ ಕಲಾವಿದ ರಾ ಸೂರಿ, ಹಿರಿಯ ಚಿಂತಕ ರಾಜಾರಾಂ ತಲ್ಲೂರು, ಗಾಂಧಿ ಕೇಂದ್ರ ಮುಖ್ಯಸ್ಥ ಪ್ರೊ ವರದೇಶ ಹಿರೇಗಂಗೆ, ವಿವಿಡ್ ಲಿಪಿಯ ಸತ್ಯ ಪ್ರಮೋದ್, ಬಹುರೂಪಿಯ ಜಿ ಎನ್ ಮೋಹನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ

‍ಲೇಖಕರು Admin

November 28, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: