ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬಿ ವಿ ವಿ ಎಂಬ ಚಾರ್ವಾಕ

ದಾವಣಗೆರೆಯಲ್ಲಿ ವಿಚಾರವಾದಿ ಪ್ರೊ ಬಿ ವಿ ವೀರಭದ್ರಪ್ಪ ಅವರ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಸನ್ಮಾನ ಜರುಗಿತು. ‘ಲೋಕಾಯತ’ ಗ್ರಂಥದ ಬಿಡುಗಡೆ ಸಮಾರಂಭದಲ್ಲಿ ಚಂದ್ರಶೇಖರ ಪಾಟೀಲ ಹಾಗೂ ಬರಗೂರು ರಾಮಚಂದ್ರಪ್ಪ ಭಾಗವಹಿಸಿದ್ದರು. ಸಂಭ್ರಮದ ಕಾರ್ಯಕ್ರಮದ ನೋಟ ಇಲ್ಲಿದೆ. ಇಲ್ಲಿರುವ ಫೋಟೋಗಳು ಮುರಳಿ ಕೃಷ್ಣ ಮದ್ದಿಕೇರಿ ಅವರದ್ದು

ದೊಡ್ಡ ಸೈಜ್ ನಲ್ಲಿ ಫೋಟೋಗಳನ್ನು ನೋಡಲು ಫೋಟೋ ಮೇಲೆ ಕ್ಲಿಕ್ ಮಾಡಿ

‍ಲೇಖಕರು G

28 June, 2011

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading