ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಭವಿಷ್ಯದ ಪತ್ರಕರ್ತರಿಗೆ ತರಬೇತಿ

ಮೇಫ್ಲವರ್ ಮೀಡಿಯಾ ಹೌಸ್ ಎರಡು ತಿಂಗಳ ಕಾಲ ಭವಿಷ್ಯದ ಪತ್ರಕರ್ತರಿಗೆ ತರಬೇತಿ ನೀಡಿತು. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ಹಾಗೂ ಎಲೆಕ್ಟ್ರಾನಿಕ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳು ಮಾಧ್ಯಮದ ಬಗ್ಗೆ ಒಂದು ಕಣ್ಣೋಟ ಪಡೆದರು.

ಸಮಾರೋಪದಲ್ಲಿ ಎರಡೂ ವಿಭಾಗಗಳಿಂದ ಪ್ರೊ. ಎನ್ ಎಸ್ ಅಶೋಕ್ ಕುಮಾರ್, ಬಿ ಕೆ ರವಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ರೂಪಿಸಿದ ಎರಡು ಬ್ಲಾಗ್ ಗಳು ಹಾಗೂ ಸಾಕ್ಷ್ಯ ಚಿತ್ರಗಳನ್ನು ಪ್ರದರ್ಶಿಸಲಾಯಿತು.

ವಿವರ ವರದಿಗೆ ಭೇಟಿ ಕೊಡಿ- ಮೀಡಿಯಾ ಮೈಂಡ್

IMG_4750


‍ಲೇಖಕರು avadhi

16 September, 2009

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading