ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ಬಿ ಎನ್ ಮಲ್ಲೇಶ್ ಸಂಪಾದಕತ್ವದ ‘ನಗರವಾಣಿ’ಗೆ ಆಂದೋಲನ ಪ್ರಶಸ್ತಿ

ಪ್ರಶಸ್ತಿ ಸಂಭ್ರಮ

ದಾವಣಗೆರೆಯ ‘ನಗರವಾಣಿ’ ಕಚೇರಿಯಲ್ಲಿ ಸಿಹಿ ಹಂಚುವ ಮೂಲಕ ಪ್ರಶಸ್ತಿ ಸಂಭ್ರಮ ಆಚರಣೆ ಜರುಗಿತು.

ಪತ್ರಿಕೆಯ ಮಾಲೀಕರಾದ ಕೇಶವಮೂರ್ತಿ ಹಾಗೂ ಸಂಪಾದಕರಾದ ಬಿ ಎನ್ ಮಲ್ಲೇಶ್ ಅವರು ಸಹೋದ್ಯೋಗಿಗಳೊಂದಿಗೆ ಮಾತನಾಡಿ ‘ಆಂದೋಲನ’ ಹೆಸರಿನಲ್ಲಿ ಪ್ರಶಸ್ತಿ ಸಿಕ್ಕಿರುವುದು ‘ನಗರವಾಣಿ’ಯ ಸಮಾಜಮುಖಿ ಪತ್ರಿಕೋದ್ಯಮಕ್ಕೆ ಸಂದ ಗೌರವ.

ಈ ಪ್ರಶಸ್ತಿಯ ಘನತೆಯನ್ನು ನಾವು ಇನ್ನಷ್ಟು ಸಮಾಜಮುಖಿ ವರದಿಗಳನ್ನು ಪ್ರಕಟಿಸುವುದರ ಮೂಲಕ ತೋರಿಸೋಣ ಎಂದು ಅಭಿಪ್ರಾಯಪಟ್ಟರು

 

‍ಲೇಖಕರು avadhi

28 November, 2017

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading