ಇಲ್ಲಿ ಕಾಲ ಚಲಿಸುತ್ತಿಲ್ಲ. ಮೌನದ ಮೊರೆ ಹೋಗಿದೆ. ಕುಪ್ಪಳ್ಳಿಯ ಮನೆಗೊಮ್ಮೆ ಹೋಗಿ ಬನ್ನಿ. ಆ ಕವಿಯನ್ನು ಕಳೆದುಕೊಂಡ ದುಃಖ ಆ ಮನೆಯ ಗಡಿಯಾರವನ್ನೂ ಹೊಕ್ಕು ನಿಂತಿದೆ. ಕುವೆಂಪು ಇಲ್ಲವಾದ ಸಮಯಕ್ಕೆ ಸರಿಯಾಗಿ ಗಡಿಯಾರವೂ ಮೂಕವಾಗಿದೆ. ಕುವೆಂಪು ಇಲ್ಲವಾದ ಆ ಘಳಿಗೆಯನ್ನು ಸಾರುತ್ತಾ….
ಮೂಕವಾಗಿದೆ ಮಾತು ಬರಿ ರೋಧನ…
ನಿಮಗೆ ಇವೂ ಇಷ್ಟವಾಗಬಹುದು…




0 Comments