ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿದ್ಯಾವರ್ಧಕ ಸಂಘದ ಪ್ರಶಸ್ತಿ ಪ್ರಕಟ…

ಉಮಾ ಮುಕುಂದ್‌, ಪೂರ್ಣಿಮಾ ಮಾಳಗಿಮನಿ, ದೀಪಾ ಹಿರೇಗುತ್ತಿ ಸೇರಿದಂತೆ ಹನ್ನೆರಡು ಮಂದಿಗೆ ಬಹುಮಾನ.

ಕರ್ನಾಟಕ ವಿದ್ಯಾವರ್ಧಕ ಸಂಘದ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ- ಗ್ರಂಥ ಬಹುಮಾನಗಳನ್ನು ಘೋಷಿಸಲಾಗಿದೆ.

ಕೋವಿಡ್ ಕಾರಣದಿಂದಾಗಿ ಬಹುಮಾನಗಳನ್ನು ಪ್ರಕಟಿಸಿರಲಿಲ್ಲ. 4 ವರ್ಷಗಳ ಬಹುಮಾನಗಳನ್ನು ಒಟ್ಟಿಗೆ ಪ್ರಕಟಿಸಲಾಗುತ್ತಿದೆ. ಮಾರ್ಚ್ ನಲ್ಲಿ ಬಹುಮಾನ ವಿತರಣೆ ಜರುಗಲಿದೆ ಎಂದು ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ತಿಳಿಸಿದ್ದಾರೆ.

ಪ್ರಶಸ್ತಿಯ ವಿವರಗಳು ಈ ರೀತಿ ಇದೆ.

‍ಲೇಖಕರು avadhi

6 February, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading