-ಸಂದೀಪ್ ಕಾಮತ್
‘ಬಸ್ ಡೇ ’ ಆಚರಿಸುವ ಉತ್ಸಾಹದಲ್ಲಿ ಐಟಿ ಬಿಟಿ ಜನರೆಲ್ಲಾ ಬಸ್ ಏರಿದರು.
ಬಸ್ ತುಂಬಿ ತುಳುಕಿದ್ದರಿಂದ ಬಸ್ ಡ್ರೈವರ್ ಮಹದೇವಪ್ಪ ಪೀಣ್ಯ ಸೆಕಂಡ್ ಸ್ಟೇಜ್ ನಲ್ಲಿ ಬಸ್ ನಿಲ್ಲಿಸಲೇ ಇಲ್ಲ.
ದಿನಾ ಬಸ್ ನಲ್ಲೇ ಹೋಗುತ್ತಿದ್ದ ಕೇಶವ ರಾಯರು ಆ ದಿನ ನೂರು ರೂ ಕೊಟ್ಟು ಆಟೋದಲ್ಲಿ ಹೋಗಬೇಕಾಯಿತು.
-ಸಂದೀಪ್ ಕಾಮತ್
‘ಬಸ್ ಡೇ ’ ಆಚರಿಸುವ ಉತ್ಸಾಹದಲ್ಲಿ ಐಟಿ ಬಿಟಿ ಜನರೆಲ್ಲಾ ಬಸ್ ಏರಿದರು.
ಬಸ್ ತುಂಬಿ ತುಳುಕಿದ್ದರಿಂದ ಬಸ್ ಡ್ರೈವರ್ ಮಹದೇವಪ್ಪ ಪೀಣ್ಯ ಸೆಕಂಡ್ ಸ್ಟೇಜ್ ನಲ್ಲಿ ಬಸ್ ನಿಲ್ಲಿಸಲೇ ಇಲ್ಲ.
ದಿನಾ ಬಸ್ ನಲ್ಲೇ ಹೋಗುತ್ತಿದ್ದ ಕೇಶವ ರಾಯರು ಆ ದಿನ ನೂರು ರೂ ಕೊಟ್ಟು ಆಟೋದಲ್ಲಿ ಹೋಗಬೇಕಾಯಿತು.
ಪಾಪ, ಪೀಣ್ಯ ಸೆಕಂಡ್ ಸ್ಟೇಜಿಂದ ಇದ್ದದ್ದು ಅದೊಂದೇ(?) ಬಸ್ಸು ಅಂತ ಕಾಣ್ಸುತ್ತೆ! 🙂