ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಮ್ಮೇಳನದಲ್ಲಿ 'ಅವಧಿ'ಗೆ ಪ್ರಶಂಸೆ

ಗದಗದಲ್ಲಿ ಇಂದು ‘ಅವಧಿ’ಯೂ ಸುದ್ದಿ. ೭೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಗೀತಾ ನಾಗಭೂಷಣ ಅವರು ತಮ್ಮ ಅಧ್ಯಕ್ಷ ಭಾಷಣದಲ್ಲಿ ಅವಧಿಯನ್ನು ಪ್ರಶಂಸಿಸಿದರು.
ಕನ್ನಡ ಸಾಹಿತ್ಯವನ್ನು ಹೊಸ ಮಾಧ್ಯಮಗಳ ಮೂಲಕ ಹೊಸ ದಿಕ್ಕಿನತ್ತ ಕೊಂಡೊಯ್ಯಲು ‘ಅವಧಿ’ ಶ್ರಮಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಥ್ಯಾಂಕ್ಸ್ ಗೀತಕ್ಕ...
ramisu

‍ಲೇಖಕರು avadhi

19 February, 2010

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading