ಸಾಹಿತಿ, ಪತ್ರಕರ್ತ ಸಿರಾಜ್ ಬಿಸರಳ್ಳಿಗೆ ಜಾಮೀನು

ಸಾಹಿತಿ,ಪತ್ರಕರ್ತ ಸಿರಾಜ್ ಬಿಸರಳ್ಳಿಗೆ ಜಾಮೀನು

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂಭ್ರಮಾಚರಣೆ

ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ಆನೆಗುಂದಿ ಉತ್ಸವದಲ್ಲಿ ಕವಿತೆ ವಾಚನ ಮಾಡಿದ್ದಕ್ಕೆ ಕೇಸ್ ದಾಖಲು ಮಾಡಿದ್ದ ಬಿಜೆಪಿ ಕಾರ್ಯಕರ್ತರು

ಪ್ರಧಾನಿ ನರೇಂದ್ರ ಮೋದಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಕೇಸ್ ಮಾಡಲಾಗಿತ್ತು

ಇಂದು ಸದನದಲ್ಲಿ ಕೂಡ ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಕೂಡ ಚರ್ಚೆ ಮಾಡಿದ್ರು

ನಿನ್ನೆ ಸಿರಾಜ್ ಬಿಸರಹಳ್ಳಿ ಮತ್ತು ರಾಜಭಕ್ಷಿ ಇಬ್ಬರು ಕೋರ್ಟ್ ಗೆ ಹಾಜರಾಗಿದ್ದರು

ನಿನ್ನೆ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ವಶಕ್ಕೆ ನೀಡಲಾಗಿತ್ತು

ಇಂದು ಮಧ್ಯಾಹ್ನ ಹೆಚ್ಚುವರಿ ಕೋರ್ಟ್ ನಿಂದ ಜಾಮೀನು ಮಂಜೂರು

ಸಾಹಿತಿ ಸಿರಾಜ್ ಗೆ ಅಖಿಲ ಭಾರತ ವಕೀಲರ ಸಂಘದಿಂದ ಬೆಂಬಲ

ಸ್ವಯಂ ಪ್ರೇರಣೆಯಿಂದ ಸುಮಾರು 60 ವಕೀಲರಿಂದ ವಕಾಲತ್ತು

 

‍ಲೇಖಕರು avadhi

February 19, 2020

ನಿಮಗೆ ಇವೂ ಇಷ್ಟವಾಗಬಹುದು…

ಬರವಣಿಗೆ ಎಂಬ ಭಾವಲಹರಿ

ಬರವಣಿಗೆ ಎಂಬ ಭಾವಲಹರಿ

ಗೌರಿ ಚಂದ್ರಕೇಸರಿ ಬರೆಯುವ ಲಹರಿಯಲ್ಲೊಮ್ಮೆ ಬಂಧಿಯಾಗಿಬಿಟ್ಟರೆ ಅದರಿಂದ ಬಿಡುಗಡೆ ಹೊಂದುವುದು ಕಷ್ಟ. ಬಾಲ್ಯದ ಎಳಕಿನಲ್ಲಿಯೋ, ಹುಚ್ಚು...

ಕಥೆಯೂ ಅದರ ಇತಿಹಾಸ ಪುರಾಣವೂ..

ಕಥೆಯೂ ಅದರ ಇತಿಹಾಸ ಪುರಾಣವೂ..

ಕತೆ ಬರೆಯುವವರ ಕೈಪಿಡಿ  ಮಹಾಂತೇಶ ನವಲಕಲ್ ಈವತ್ತು ಕನ್ನಡ ಕಥಾ ಜಗತ್ತು ತುಂಬಾ ಪ್ರಜ್ವಲವಾದ ಸ್ಥಿತಿಯಲ್ಲಿದ್ದರೂ ಮತ್ತು ಸಾಹಿತ್ಯ...

ಕಥೆಯೂ ಅದರ ಇತಿಹಾಸ ಪುರಾಣವೂ..

ಕಥೆಯೂ ಅದರ ಇತಿಹಾಸ ಪುರಾಣವೂ..

ಕತೆ ಬರೆಯುವವರ ಕೈಪಿಡಿ  ಮಹಾಂತೇಶ ನವಲಕಲ್ ಈವತ್ತು ಕನ್ನಡ ಕಥಾ ಜಗತ್ತು ತುಂಬಾ ಪ್ರಜ್ವಲವಾದ ಸ್ಥಿತಿಯಲ್ಲಿದ್ದರೂ ಮತ್ತು ಸಾಹಿತ್ಯ...

1 Comment

  1. Priyadarshini Shettar

    Feeling relaxed after reading this.

    Reply

Submit a Comment

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This