ಕುಮಾರ ರೈತ
ಶೃಂಗೇರಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ನಿಲ್ಲಿಸಲು ಧ್ವನಿವರ್ಧಕದ ಮೂಲಕ ತಿಳಿಸಿ, ಕೂಡಲೇ ಸಭಾಂಗಣದೊಳಗೆ ಪ್ರವೇಶಿಸಿದ ಪೊಲೀಸರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರ ಕಾನೂನಾತ್ಮಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಹಿರಿಯ ಪೊಲೀಸ್ ಅಧಿಕಾರಿಗಳು ಮೌನ.
ಶಾಂತಿಯುತವಾಗಿ ನಡೆಯುತ್ತಿರುವ ಕನ್ನಡ ಕಟ್ಟುವ ಕೆಲಸಕ್ಕೆ ಅಡಚಣೆ ಉಂಟು ಮಾಡುವ ಜಿಲ್ಲಾಡಳಿತದ ಕ್ರಮ ಖಂಡನೀಯ.
ಬೆಳಗ್ಗೆ ಉದ್ಘಾಟನಾ ಸಮಾರಂಭ ನಡೆಯುವಾಗ ಸಮ್ಮೇಳನ ಸ್ಥಳದ ಮುಂಭಾಗವೇ ವಿರೋಧಿಗಳಿಗೆ ಘೋಷಣೆ ಕೂಗಲು ಅವಕಾಶ ನೀಡಿದ್ದು ಸಹ ಸರಿಯಲ್ಲ.
0 ಪ್ರತಿಕ್ರಿಯೆಗಳು