ಸಾಹಿತ್ಯ ಸಮ್ಮೇಳನ ನಿಲ್ಲಿಸಲು ಪೊಲೀಸರ ಯತ್ನ

ಕುಮಾರ ರೈತ

ಶೃಂಗೇರಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ನಿಲ್ಲಿಸಲು ಧ್ವನಿವರ್ಧಕದ ಮೂಲಕ ತಿಳಿಸಿ, ಕೂಡಲೇ ಸಭಾಂಗಣದೊಳಗೆ ಪ್ರವೇಶಿಸಿದ ಪೊಲೀಸರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರ ಕಾನೂನಾತ್ಮಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಹಿರಿಯ ಪೊಲೀಸ್ ಅಧಿಕಾರಿಗಳು ಮೌನ.

ಶಾಂತಿಯುತವಾಗಿ ನಡೆಯುತ್ತಿರುವ ಕನ್ನಡ ಕಟ್ಟುವ ಕೆಲಸಕ್ಕೆ ಅಡಚಣೆ ಉಂಟು ಮಾಡುವ ಜಿಲ್ಲಾಡಳಿತದ ಕ್ರಮ ಖಂಡನೀಯ.

ಬೆಳಗ್ಗೆ ಉದ್ಘಾಟನಾ ಸಮಾರಂಭ ನಡೆಯುವಾಗ ಸಮ್ಮೇಳನ ಸ್ಥಳದ ಮುಂಭಾಗವೇ ವಿರೋಧಿಗಳಿಗೆ ಘೋಷಣೆ ಕೂಗಲು ಅವಕಾಶ ನೀಡಿದ್ದು ಸಹ ಸರಿಯಲ್ಲ.

‍ಲೇಖಕರು sreejavn

January 10, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: