ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸುಧಾ ಆಡುಕಳ ಅವರ ‘ಬಕುಲದ ಬಾಗಿಲಿನಿಂದ’ಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸುಧಾ ಆಡುಕಳ ಅವರ ಪ್ರಬಂಧ ಸಂಕಲನ ‘ಬಕುಲದ ಬಾಗಿಲಿನಿಂದ’ ೨೦೧೯ನೇ ಸಾಲಿನ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಪ್ರಾಪ್ತವಾಗಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ ವಿ ವಸಂತಕುಮಾರ್ ಅವರು ಇಂದು ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ವಿಜೇತ ಕೃತಿಗಳನ್ನು ಪ್ರಕಟಿಸಿದರು.

ಇಲ್ಲಿನ ಪ್ರಬಂಧಗಳು ‘ಅವಧಿ’ಯಲ್ಲಿ ಅಂಕಣ ಬರಹವಾಗಿ ಪ್ರಕಟವಾಗಿತ್ತು

‘ಬಹುರೂಪಿ’ ಈ ಕೃತಿಯನ್ನು ಪ್ರಕಟಿಸಿದೆ.

‍ಲೇಖಕರು Avadhi

26 February, 2021

2 Comments

  1. Kiran Bhat

    ಅಭಿನಂದನೆಗಳು…
    ಸುಧಾ ಮತ್ತು ‘ ಬಹುರೂಪಿ’ ಗೆ.

  2. Poorvi

    Abhinandanegalu Sudha

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading