ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಸುವರ್ಣ’ದಲ್ಲಿ ತಿಮ್ಮಕ್ಕಜ್ಜಿ

ನಿನ್ನೆ ಸುವರ್ಣ ನ್ಯೂಸ್ನಲ್ಲಿ ಸಾಲು ಮರದ ತಿಮ್ಮಕ್ಕಜ್ಜಿ ಅವರ ಜೊತೆ ರಂಗನಾಥ್ ಸರ್ ಹಾಗೂ ಗೌರೀಶ್ ಅಕ್ಕಿ ಮಾತಾಡಿದರು. ತಮ್ಮ ಊರಲ್ಲಿ ಹೆರಿಗೆ ಆಸ್ಪತ್ರೆ ಕಟ್ಟಬೇಕು ಎಂದು ಸತ್ಯಾಗ್ರಹಕ್ಕೆ ಕುಳಿತು ಭಾಗಶ: ಗೆದ್ದ ತಿಮ್ಮಕಜ್ಜಿಯನ್ನು ಪ್ರಶ್ನೆ ಕೇಳುತ್ತಿದ್ದರು. ಅಜ್ಜಿ ತನಗೆ ತೋಚಿದ ಉತ್ತರ ಹೇಳ್ತಾ ಇದ್ರು. ಅಲ್ಲ ಅಜ್ಜಿ ಈ ವಯಸ್ಸಿನಲ್ಲಿ ಇದೇನು ನಿನ್ನ ಸಾಹಸ ಎನ್ನುವ ಅರ್ಥ ಬರುವ ಪ್ರಶ್ನೆ ಹಾಕಿದರು ರಂಗ ಸರ್ . ಆಗ ಅಜ್ಜಿ ಸತ್ತ ಮೇಲೂ ಹೆಸರು ಉಳಿ ಬೇಕಲ್ವ ಅಂದ್ರು ಎಲ್ಲರು ಅದಕ್ಕೆ ಹೀಗೆ ಮಾಡಿದೆ ಎಂದು ಉತ್ತರ ನೀಡಿದರು :-). ಹೆರಿಗೆ ಆಸ್ಪತ್ರೆ ನಮ್ಮೂರಾಗೆ ಬೇಕೇ ಬೇಕು ಎಂದು ಹಟಕ್ಕೆ ಕೂತ ಅಜ್ಜಿಯ ಈ ಶಕ್ತಿ ಬಗ್ಗೆ ಖುಷಿಪಟ್ಟು ರಂಗ ಮಾಷ್ಟ್ರು ಕೇಳಿದ ಪ್ರಶ್ನೆ ಇದು. ಒಟ್ಟಾರೆ ಆಕೆ ಹೇಳಿದ ಉತ್ತರಗಳು ಮನಸೋಲ್ಲಾಸ ಹೆಚ್ಚಿಸಿತು…!

ಪೂರ್ಣ ಓದಿಗೆ- ಮೀಡಿಯಾ ಮೈಂಡ್

‍ಲೇಖಕರು G

21 January, 2011

ನಿಮಗೆ ಇವೂ ಇಷ್ಟವಾಗಬಹುದು…

ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..

ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..

ನನ್ನ ಮಾತು ತಲೆಹರಟೆ ಅಥವಾ ವಕ್ರಮಾತು ಎಂದು ಅನ್ನಿಸ ಬಹುದು ಆದ್ರೆ ಪತ್ರಕರ್ತ ಬರಹಗಾರ ಹಾಗೂ ಮಿತ್ರ ಜೋಗಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮಾತು ಹೇಳಿದರು ಅದು ನೇರವಾಗಿ ಮನದಲ್ಲಿ ಹಾಗೆ ಉಳಿದು ಬಿಟ್ಟಿದೆ. ಅವರು ತಾವು ಕಂಡಿರುವ […]

1 Comment

  1. ಈಶ್ವರ ಭಟ್

    ತಿಮ್ಮಕ್ಕಜ್ಜಿಯ ಜೀವನೋತ್ಸಾಹ ಮೆಚ್ಚುವಂತಹದ್ದು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading