ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸ್ವಲ್ಪ ಜಾಗ ಬಿಡಿ- 'ಓದುಬಜಾರ್' ಗೆ ಬನ್ನಿ

ನಾಗೇಶ್ ಹೆಗಡೆ ಅವರ ಆರು ಪುಸ್ತಕಗಳ ಹಬ್ಬ ಇಂದು ಬೆಂಗಳೂರಿನಲ್ಲಿ ಜರುಗಿತು. ಅಂಕಿತ ಮತ್ತು ಭೂಮಿ ಬುಕ್ಸ್ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದವು.
ಚಿರಂಜೀವಿ ಸಿಂಗ್ ಹಾಗೂ ವಿಜಯ್ ಗೋರೆ ಮೊದಲ ಸಸಿ ಕಾಣಿಕೆ ಸ್ವೀಕರಿಸಿದರು. ಬಿ ಕೆ ಚಂದ್ರ ಶೇಖರ್, ಕೆ ವಿ ಅಕ್ಷರ, ನೇಮಿಚಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಉತ್ಸಾಹದ ನೋಟ ಓದು ಬಜಾರ್ ನಲ್ಲಿದೆ. ಭೇಟಿ ಕೊಡಿ-
ಚಿತ್ರ: ಡಿ ಸಿ ನಾಗೇಶ್

‍ಲೇಖಕರು avadhi

31 January, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. prakash hegde

    ಕಾರ್ಯಕ್ರಮಕ್ಕೆ ಬರ್ಲಿಕ್ಕೆ ಆಗಲಿಲ್ಲ.
    ಬೇಸರ ಆಗ್ತಾ ಇದೆ…
    ಚಂದದ ಫೋಟೊ ಹಾಕಿದ್ದಕ್ಕೆ ಧನ್ಯವಾದಗಳು… ಅವಧಿ….!

  2. ananda

    looks like wedding reception which in case we all missed
    ananda

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading