ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹುಬ್ಬಳ್ಳಿಯಲ್ಲಿ ಪುಸ್ತಕ ಹಬ್ಬ

ಡಾ ಡಿ ಎಸ್ ಕರ್ಕಿ ವೇದಿಕೆ ಹಾಗೂ ಸಾಹಿತ್ಯ ಪ್ರಕಾಶನದ ವತಿಯಿಂದ ವಿಶ್ವೇಶ್ವರ ಭಟ್ ಅವರ ಐದು ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ವಿಮರ್ಶಕ ಗಿರಡ್ಡಿ ಗೋವಿಂದರಾಜ್, ರಂಗಕರ್ಮಿ ಯಶವಂತ ಸರದೇಶಪಾಂಡೆ, ಅಂಕಣಕಾರ ಎಸ್ ಷಡಕ್ಷರಿ ಸಮಾರಂಭದಲ್ಲಿದ್ದರು.

ಇನ್ನಷ್ಟು ಫೋಟೋಗಳಿಗಾಗಿ ಭೇಟಿ ಕೊಡಿ: ಓದು ಬಜಾರ್

DSC_0140

DSC_0151 DSC_0159

‍ಲೇಖಕರು avadhi

28 September, 2009

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading