ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅಂಕಿತ ಫೋಟೋ ಆಲ್ಬಮ್


ಕೃಷ್ಣಮೂರ್ತಿ ಹನೂರು ಅವರ ‘ಅಜ್ಞಾತನೊಬ್ಬನ ಆತ್ಮಚರಿತ್ರೆ’ ಹಾಗೂ ಬಿ ಆರ್ ಲಕ್ಷ್ಮಣ ರಾವ್ ಅವರ ‘ಮಣಿಮಾಲೆ’ ಕೃತಿಗಳನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಅಂಕಿತ ಪುಸ್ತಕ ಈ ಕೃತಿಗಳನ್ನು ಪ್ರಕಟಿಸಿದೆ. ಸಾಹಿತಿಗಳಾದ ಚಂದ್ರಶೇಖರ ಕಂಬಾರ, ಮಲ್ಲೇಪುರಂ ವೆಂಕಟೇಶ್, ಟಿ ಎನ್ ಸೀತಾರಾಂ ಮುಖ್ಯ ಅತಿಥಿಗಳಾಗಿದ್ದರು.
ಸಮಾರಂಭದ ಚಿತ್ರಗಳು ಇಲ್ಲಿವೆ. ದೊಡ್ಡ ಸೈಜ್ ನಲ್ಲಿ ಚಿತ್ರಗಳನ್ನು ವೀಕ್ಷಿಸಲು ಫೋಟೋ ಮೇಲೆ ಕ್ಲಿಕ್ ಮಾಡಿ

‍ಲೇಖಕರು G

7 January, 2013

1 Comment

  1. vijayaraghavan

    Very nice.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading