ಅನುಪಮಾ ಪ್ರಸಾದ್ ಅವರಿಗೆ ಬೆಸಗರಳ್ಳಿ ರಾಮಣ್ಣ ಪ್ರಶಸ್ತಿ

ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು ನೀಡುವ 2012ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿ

ಅನುಪಮ ಪ್ರಸಾದ್ ಅವರ `ದೂರತೀರ’ ಕಥಾಸಂಕಲನಕ್ಕೆ ದೊರಕಿದೆ.

ಈ ಕೃತಿಯನ್ನು ಬಳ್ಳಾರಿಯ ಪಲ್ಲವ ಪ್ರಕಾಶನ ಪ್ರಕಟಿಸಿದೆ.

ಪ್ರಶಸ್ತಿಯು ರೂ 25 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ.

ಜೂನ್ 8 ರಂದು ಮಂಡ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ

ಕತೆಗಾರ ಡಾ.ಕೃಷ್ಣಮೂರ್ತಿ ಹನೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಮತ್ತು ಕುಂ.ವೀರಭದ್ರಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಅನುಪಮ ಅವರಿಗೆ ಅವಧಿಯ ಅಭಿನಂದನೆಗಳು!

‍ಲೇಖಕರು avadhi

May 22, 2013

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

10 ಪ್ರತಿಕ್ರಿಯೆಗಳು

  1. ರಮೇಶ್ ಹಿರೇಜಂಬೂರು

    ಹಾಗೇ ಅವರ ಅದೇ ದೂರ ತೀರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ ನ ವಸುದೇವ ಭೂಪಾಲಂ ದತ್ತಿನಿಧಿ ಪ್ರಶಸ್ತಿ ಕೂಡ ಈಗ ಲಭಿಸಿದೆ. ಆದ್ದರಿಂದ ಅವರಿಗೆ ಡಬ್ಬಲ್ ಅಭಿನಂದನೆಗಳು 🙂
    -ರಮೇಶ್ ಹಿರೇಜಂಬೂರು

    ಪ್ರತಿಕ್ರಿಯೆ
  2. ಹನುಮಂತ ಹಾಲಿಗೇರಿ

    ಅಭಿನಂದನೆಗಳು ಮೇಡಂ

    ಪ್ರತಿಕ್ರಿಯೆ
  3. krishnegowda

    It is the one of the memorable functions in Mandya.ಅಭಿನಂದನೆಗಳು ಮೇಡಂ

    ಪ್ರತಿಕ್ರಿಯೆ
  4. anupama prasad

    ಪ್ರೀತಿಯಿಂದ ಅಭಿನಂದಿಸಿದ ಎಲ್ಲರಿಗೂ ಧನ್ಯವಾದಗಳು.
    ಅನುಪಮಾ ಪ್ರಸಾದ್

    ಪ್ರತಿಕ್ರಿಯೆ
  5. ಉದಯಕುಮಾರ್ ಹಬ್ಬು

    ಅಭಿನಂದನೆಗಳು ಅನುಪಮಾ. ಇದೊಂದು ಪ್ರತಿಷ್ಠಿತ ಪ್ರಶಸ್ತಿ. ಉದಯಕುಮಾರ ಹಬ್ಬು, ಕಿನ್ನಿಗೋಳಿ

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: