ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅನುಪಮಾ ಪ್ರಸಾದ್ ಕಾದಂಬರಿಗೆ ಡಾ ಎಚ್ ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

ಲೇಖಕಿ ಅನುಪಮಾ ಪ್ರಸಾದ್ ಅವರ ‘ಪಕ್ಕಿ ಹಳ್ಳದ ಹಾದಿಗುಂಟ’ ಕಾದಂಬರಿಗೆ ೨೦೨೦ರ ಡಾ. ಎಚ್ ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ದೊರಕಿದೆ.

ಈಗಾಗಲೇ ಕನ್ನಡ ಸಾಹಿತ್ಯ ಲೋಕದಲ್ಲಿ ಕತೆಗಳ ಮೂಲಕ ಪ್ರಸಿದ್ಧರಾಗಿರುವ ಅನುಪಮಾ ಅವರ ಚೊಚ್ಚಲ ಕಾದಂಬರಿ ಇದಾಗಿದೆ. ಪಲ್ಲವ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ. ಲೇಖಕರಾದ ಓ. ಎಲ್. ನಾಗಭೂಷಣ ಸ್ವಾಮಿ, ದೇವು ಪತ್ತಾರ್ ಮತ್ತು ನರೇಂದ್ರ ರೈ ದೇರ್ಲ ಅವರು ನಿರ್ಣಾಯಕರಾಗಿದ್ದರು. ಪ್ರಶಸ್ತಿಯು 15,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

‍ಲೇಖಕರು Admin

4 August, 2021

1 Comment

  1. T S SHRAVANA KUMARI

    ಅಭಿನಂದನೆಗಳು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading