ಅನುಪಮಾ ಪ್ರಸಾದ್ ಕಾದಂಬರಿಗೆ ಡಾ ಎಚ್ ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

ಲೇಖಕಿ ಅನುಪಮಾ ಪ್ರಸಾದ್ ಅವರ ‘ಪಕ್ಕಿ ಹಳ್ಳದ ಹಾದಿಗುಂಟ’ ಕಾದಂಬರಿಗೆ ೨೦೨೦ರ ಡಾ. ಎಚ್ ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ದೊರಕಿದೆ.

ಈಗಾಗಲೇ ಕನ್ನಡ ಸಾಹಿತ್ಯ ಲೋಕದಲ್ಲಿ ಕತೆಗಳ ಮೂಲಕ ಪ್ರಸಿದ್ಧರಾಗಿರುವ ಅನುಪಮಾ ಅವರ ಚೊಚ್ಚಲ ಕಾದಂಬರಿ ಇದಾಗಿದೆ. ಪಲ್ಲವ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ. ಲೇಖಕರಾದ ಓ. ಎಲ್. ನಾಗಭೂಷಣ ಸ್ವಾಮಿ, ದೇವು ಪತ್ತಾರ್ ಮತ್ತು ನರೇಂದ್ರ ರೈ ದೇರ್ಲ ಅವರು ನಿರ್ಣಾಯಕರಾಗಿದ್ದರು. ಪ್ರಶಸ್ತಿಯು 15,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

‍ಲೇಖಕರು Admin

August 4, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: