ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

'ಅಪಾರ' ಟಚ್

ಅಪಾರನಿಗೆ ಅಪಾರನೇ ಸಾಟಿ..ಎನ್ನುವುದು ಮತ್ತೆ ನಿಜವಾಗಿದೆ. ಜೋಗಿಯ ಮೂರು ಪುಸ್ತಕಗಳು ಭಾನುವಾರ ಬಿಡುಗಡೆಯಾಗುತ್ತಿದೆ. ಮೂರಕ್ಕೆ ಮೂರೂ ಅಪಾರ ಸ್ಪರ್ಶ ಪಡೆದಿವೆ. ಅಪಾರನಿಗೆ ಮುಖಪುಟ ಎನ್ನುವುದು ಕಲೆ. ಹಾಗಾಗಿಯೇ ನೂರೆಂಟು ಪುಸ್ತಕಗಳನ್ನು ನೋಡುತ್ತಾ, ಪುಸ್ತಕ ವಿನ್ಯಾಸದ ಬಗ್ಗೆ ಬಂದಿರುವ ಪುಸ್ತಕಗಳನ್ನೂ ಓದುತ್ತಾ, ಮಾರುಕಟ್ಟೆಯಲ್ಲಿರುವ ಹೊಸ ತಂತ್ರಜ್ಞಾನವನ್ನು ಕೈಗೆಟುಕಿಸಿಕೊಳ್ಳುತ್ತಾ  ಮುಖಪುಟವನ್ನು ನಮ್ಮ ಮುಂದೆ ಇಡುತ್ತಾರೆ.
ಇಲ್ಲಿದೆ ನೋಡಿ ಜೋಗಿಗಾಗಿ ಮಾಡಿದ ಹೊಸ ಮುಖಪುಟಗಳು

‍ಲೇಖಕರು avadhi

26 December, 2009

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. prakash hegde

    ಅಪಾರನ
    ಅದ್ಭುತ ಕಲೆ
    ಅಪಾರ…!!
    ಅಭಿನಂದನೆಗಳು…

  2. bharath

    ‘apaara-jogi’ jodi superr aagirutte…. jogi andre raghu’ge swalpa jaastine ishta ansutte!!!!

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading