ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂದೇ ಕರೆಯಲ್ಪಡುವ ಗದುಗಿನ ನಾರಣಪ್ಪ, ಭಾಮಿನಿ ಷಟ್ಪದಿಯಲ್ಲಿ ಮಹಾಭಾರತವನ್ನು ರಚಿಸಿ ಕುಮಾರವ್ಯಾಸನಾದವನು. ಅವನ ಕರ್ಣಾಟ ಭಾರತ ಕಥಾಮಂಜರಿ ಇವತ್ತಿಗೂ ಓದುಗರಿಗೆ ರೋಮಾಂಚನವನ್ನುಂಟುಮಾಡುವ ಕೃತಿ. ಗಮಕಗಾಯನದಲ್ಲಿ ಅದನ್ನು ಕೇಳುವಾಗ ಶ್ರೋತೃಗಳಿಗೆ ಮೈನವಿರೇಳುತ್ತದೆ. “ಕುಮಾರವ್ಯಾಸನು ಹಾಡಿದನೆಂದರೆ ಕಲಿಯುಗ ದ್ವಾಪರವಾಗುವುದು! ಭಾರತ ಕಣ್ಣಲಿ ಕುಣಿಯುವುದು! ಮೈಯಲಿ ಮಿಂಚಿನ ಹೊಳೆ ತುಳುಕಾಡುವುದು!” ಎಂದು ಕುವೆಂಪು ಅವನನ್ನು ಹೊಗಳಿದ್ದಾರೆ.
ಕುಮಾರವ್ಯಾಸನ ಭಾರತದಲ್ಲಿ ಶೃಂಗಾರ ರಸಗಳೂ ಮೇಳೈಸಿಕೊಂಡಿವೆ. ಇದೀಗ, ಮೋಟುಗೋಡೆಯಲ್ಲಿ ನಿಂತಿರುವ ನಾವು, ಕುಮಾರವ್ಯಾಸನ ಶೃಂಗಾರಮೀಮಾಂಸೆಯ ಪರಿಯನ್ನು ನೋಡುವರಾಗೋಣ!
೧೮ ಕ್ಕಿಂತ ಹೆಚ್ಚು ವಯಸ್ಸಿನವರಾದರೆ ಮಾತ್ರ
ಭೇಟಿ ಕೊಡಿ- ಮೋಟುಗೋಡೆಯಾಚೆ ಇಣುಕಿ ]]>
ಅಪ್ಪಾ, ಕುಮಾರವ್ಯಾಸ…
ನಿಮಗೆ ಇವೂ ಇಷ್ಟವಾಗಬಹುದು…




0 Comments