‘ಅಮ್ಮ’ ದೊರಕಿದ ಸಂಭ್ರಮ …

ಗುಲ್ಬರ್ಗ ಜಿಲ್ಲೆಯ ಸೇಡಂ ನ  ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ,ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ’ ಪ್ರಶಸ್ತಿ ಪ್ರದಾನ ಸಮಾರಂಭ ಸೇಡಂ ನ ಪಂಚಲಿಂಗೇಶ್ವರ  ದೇವಾಲಯದ ಶಾಂಭವಿ ರಂಗ ಮಂಟಪದಲ್ಲಿ ನಡೆಯಿತು.ಸಾಹಿತಿಗಳಾದ ಡಿ.ಬಿ.ರಜಿಯಾ,ಬಿ.ಎನ್.ಮಲ್ಲೇಶ್ , ಡಾ.ಲಕ್ಷ್ಮಣಕೌಂಟೆ, ಮತ್ತು ಎ.ಆರ್.ಮಣಿಕಾಂತ ಇವರುಗಳಿಗೆ ಅಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನಷ್ಟು ಫೋಟೋಗಳು : ಓದು ಬಜಾರ್

‍ಲೇಖಕರು avadhi

November 30, 2010

1

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. prakash hegde

    ಮೆಚ್ಚಿನ ಲೇಖಕ ಮಣಿಕಾಂತ ಅವರಿಗೆ ಅಭಿನಂದನೆಗಳು…
    ಅವರ ಪ್ರತಿಭೆಗೆ ಇನ್ನಷ್ಟು ಮನ್ನಣೆ ಸಿಗಲಿ…

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: