`ಅಮ್ಮ ಪ್ರಶಸ್ತಿ’ ಗಾಗಿ ಕೃತಿಗಳ ಆಹ್ವಾನ …

ಗುಲ್ಬರ್ಗ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ’ಅಮ್ಮ ಪ್ರಶಸ್ತಿ’ಗೆ ಪ್ರಸಕ್ತ ಸಾಲಿಗಾಗಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ಸ್ಮರಣೆಯಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು  . ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಿಶ್ಚಿತ ದಿನಾಂಕ ಹಾಗೂ ನಿಶ್ಚಿತ ಸ್ಥಳದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡುತ್ತಾ ಬರುತ್ತಿರುವ ’ಅಮ್ಮ ಪ್ರಶಸ್ತಿ’ಗೆ ಕಳೆದ ಬಾರಿ ’ದಶಮಾನೋತ್ಸವ ಸಂಭ್ರಮ’ ಆಚರಿಸಿಕೊಂಡಿದೆ.

ಹನ್ನೊಂದನೇ ವರ್ಷದ `ಅಮ್ಮ ಪ್ರಶಸ್ತಿ’ ಗಾಗಿ ನಾಡಿನ ಲೇಖಕರು, ಪ್ರಕಾಶಕರು, 2010-11ನೇ ಸಾಲಿನಲ್ಲಿ ಪ್ರಕಟವಾದ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳನ್ನು ಕಳುಹಿಸಬಹುದು. ಪ್ರಕಟಿತ ಕೃತಿಗಳ ಎರಡು ಪ್ರತಿಗಳನ್ನು ನವೆಂಬರ್ 5, 2011 ರೊಳಗಾಗಿ ಕಳುಹಿಸಲು ಕೋರಲಾಗಿದೆ.

ಬರುವ ನವೆಂಬರ್ 26ರಂದು ’ಅಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

ಪುಸ್ತಕ ಕಳುಹಿಸುವ ವಿಳಾಸ :  ಮಹಿಪಾಲರೆಡ್ಡಿ ಮುನ್ನೂರ್, ಅಮ್ಮ ನಿಲಯ, # 33 , ರಾಮಚಂದ್ರ ಲೇಔಟ್, ಊಡಗಿ ರಸ್ತೆ, ಸೇಡಂ – 585 222 ಗುಲಬರ್ಗ ಜಿಲ್ಲೆ.

ಹೆಚ್ಚಿನ ಮಾಹಿತಿಗೆ :8861304772 ಮತ್ತು 9449585695  ಸಂಪರ್ಕಿಸಬಹುದು.

 

‍ಲೇಖಕರು avadhi

October 17, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: