ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅಲೆವ ಮನದ 'ಚಂದ್ರಯಾನ'

TV9 ನ ದೆಹಲಿ ವರದಿಗಾರ ಶಿವಪ್ರಸಾದ್ ತಮ್ಮ ‘ಅಲೆಯುವ ಮನ’ ಬ್ಲಾಗ್ ನಿಂದ ಪರಿಚಿತರು. ‘ಶಾಂತವಾಗು ಮನವೆ, ತಲ್ಲಣಿಸಬೇಡ’ ಎನ್ನುವ ಘೋಷ ವಾಕ್ಯ ಇವರ ಬ್ಲಾಗ್ ನದ್ದು. ಪತ್ರಿಕೋದ್ಯಮದ ನಿರಂತರ ಸವಾಲುಗಳಿಗೆ ತೆರೆದುಕೊಳ್ಳುವ ಪತ್ರಕರ್ತರಿಗೆ ಹೇಳಿಮಾಡಿಸಿದ ವಾಕ್ಯ.
ತಮ್ಮ ಕೆಲಸದ ಮಧ್ಯೆಯೂ ಶಿವಪ್ರಸಾದ್ ‘ಚಂದ್ರಯಾನ’ ಪುಸ್ತಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಧ್ಯದಲ್ಲೇ ಪುಸ್ತಕ ಬಿಡುಗಡೆಯಾಗಲಿದೆ. 
new-cover1

‍ಲೇಖಕರು avadhi

21 December, 2008

1 Comment

  1. vikas hegde

    ವಾಹ್! ’ಚಂದ್ರಯಾನ’. ಕನ್ನಡದಲ್ಲಿ ಇಂತಹ ಪುಸ್ತಕಗಳು ಹೆಚ್ಚು ಹೆಚ್ಚು ಬೇಕು. ಧನ್ಯವಾದಗಳು ಶಿವಪ್ರಸಾದರಿಗೆ.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading