‘ಅವಧಿ- ನುಡಿನಮನ’ಕ್ಕೆ ಜೀವಿ ಮೆಚ್ಚುಗೆ

ಸಮ್ಮೇಳನದ ಅಧ್ಯಕ್ಷರಾದ ಪ್ರೊ ಜಿ ವೆಂಕಟ ಸುಬ್ಬಯ್ಯ ಅವರು ಇಂದು ನೇರ ಮೀಡಿಯಾ ಸೆಂಟರ್ ನತ್ತ ಬಂದರು. ಇದೇ ಮೊದಲ ಬಾರಿಗೆ ಆನ್ಲೈನ್ ನಲ್ಲಿ ಸಾಕಷ್ಟು ಮಾಹಿತಿ ತುಂಬಿ ಕೊಡುತ್ತಿರುವ ‘ಅವಧಿ-ನುಡಿನಮನ’ ದತ್ತ ಬಂದು ನಮ್ಮೆಲ್ಲಾ ಕೆಲಸಗಳನ್ನೂ ವೀಕ್ಷಿಸಿದರು.

ಒಂದೇ ಏಟಿಗೆ ಜಗತ್ತಿನ ತುಂಬಾ ಸಮ್ಮೇಳನದ ಸುದ್ದಿ ನೀಡುವ ಪರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಿನೆಮೆಟೋಗ್ರಫಿಯನ್ನು ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಿರುವ, ಹಿರಿಯ ವಿಚಾರವಂತ ಎಚ್ ವಿ ವೇಣುಗೋಪಾಲ್ ಅವರ ಮಗ, ಈ ಆನ್ಲೈನ್ ಸಾಹಸದ ಮುಂದಾಳತ್ವ ವಹಿಸಿರುವ ಪೃಥ್ವಿ ಅಧ್ಯಕ್ಷರಿಗೆ ಮಾಹಿತಿ ನೀಡಿದರು.

‍ಲೇಖಕರು avadhi

February 6, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

‘ಕಸ’ಪ

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: