ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

'ಆನೆ'ಯೊಂದು ಮರೆಯಾಗಿದೆ

ತೇಜಸ್ವಿ ಅವರ ‘ಕೃಷ್ಣೇಗೌಡನ ಆನೆ’ಯನ್ನು ರಂಗಕ್ಕೆ ತಂದ ಹಿರಿಯ ನಿರ್ದೇಶಕ ಆರ್ ನಾಗೇಶ್ ಆ ನಾಟಕ ನಡೆಯುವಾಗಲೇ ಸಾವನ್ನಪ್ಪಿದ್ದಾರೆ. ಅವರಿಗೆ ಫೋಟೋ ಶ್ರದ್ಧಾಂಜಲಿ.
ಚಿತ್ರ ಸಂಗ್ರಹ: ಎಚ್ ವಿ ವೇಣುಗೋಪಾಲ್
ಹಿರಿಯರಾಗಿದ್ದೂ ಕಿರಿಯರಿಗೆಲ್ಲ ಗೆಳೆಯರಾಗಿದ್ದ ಆರ್ ನಾಗೇಶ್ ಅವರೊಂದಿಗಿನ ಒಡನಾಟ, ಸಂಬಂಧ, ನಮ್ಮೆಲ್ಲರಿಗೆ ನೆನಪಾಗಿ ಉಳಿಯಲಿದೆ. ರಂಗಬೂಮಿಯ ಆನೆಯೊಂದು ಮರೆಯಾಗಿದೆ – –ಪ್ರಸಾದ್  ರಕ್ಷಿದಿ  ಮತ್ತು  ಜೈ  ಕರ್ನಾಟಕ ಸಂಘ, ಬೆಳ್ಳೇಕೆರೆಯ ಎಲ್ಲಾ ಗೆಳೆಯರು




‍ಲೇಖಕರು avadhi

20 September, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading